(helpline centre) ಕೇಂದ್ರ ಸರ್ಕಾರ ರೈತರಿಗಾಗಿ ಇದೀಗ ಮತ್ತೊಂದು ಮಹತ್ವದ ಕ್ರಮಕ್ಕೆ ಸಜ್ಜಾಗಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ಹೌದು, ಮುಂಬರುವ ವರ್ಷದಲ್ಲಿ ರೈತರಿಗಾಗಿ ರಾಷ್ಟ್ರೀಯ ಸಹಾಯವಾಣಿ ಸೇವೆ ಆರಂಭಿಸುವ ಸಾಧ್ಯತೆ ಇದೆ. ದೆಹಲಿ ಎನ್ಸಿಆರ್ ಪ್ರದೇಶದಲ್ಲಿ ಇದಕ್ಕಾಗಿ ಬೃಹತ್ ಕಾಲ್ ಸೆಂಟರ್ ಸ್ಥಾಪನೆಯಾಗಲಿದೆ. ಇದು ಟೋಲ್ ಫ್ರೀ ಹೆಲ್ಪ್ ಲೈನ್ ಆಗಿರಲಿದ್ದು, ದೇಶದ ಯಾವುದೇ ಮೂಲೆಯಿಂದಲಾದರೂ ಹೆಲ್ಪ್ ಲೈನ್ ಗೆ ಬರುವ ರೈತರ ಕರೆಗಳಿಗೆ ದಿನದ 24 ಗಂಟೆಯೂ ಸ್ಪಂದನೆ ಸಿಗಲಿದೆ ಎನ್ನಲಾಗಿದೆ.
ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್
ಶಿವರಾಜ್ ಸಿಂಗ್ ಚೌಹಾಣ್ ಅವರ ಮಹತ್ವಾಕಾಂಕ್ಷಿ ಐಡಿಯಾ:
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಕೃಷಿ ಸಚಿವರೂ ಆಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರ ಮಹತ್ವಾಕಾಂಕ್ಷಿ ಐಡಿಯಾ ಇದಾಗಿದೆ. ಕೃಷಿ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ, ಹಾಗೂ ಈ ಯೋಜನೆಗಳಲ್ಲಿ ರೈತರಿಗೆ ಏನಾದರೂ ಸಮಸ್ಯೆಗಳಿದ್ದಲ್ಲಿ ಅದನ್ನು ಪರಿಹರಿಸಲು ಸಹಾಯವಾಣಿ ರೂಪಿಸಲಾಗಿದೆ. ಇಡೀ ದೇಶಕ್ಕೆ ಒಂದೇ ಸಹಾಯವಾಣಿ ಸಂಖ್ಯೆ ಇರುತ್ತದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ರೈತರ ಈ ಸಹಾಯವಾಣಿಯ ಸಂಖ್ಯೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. 100 ಸೀಟರ್ ಗಳ ಕಾಲ್ ಸೆಂಟರ್ ಸ್ಥಾಪನೆಯಾಗಲಿದ್ದು, ವಾರದ ಏಳೂ ದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಹಾಯವಾಣಿ ಚಾಲನೆಯಲ್ಲಿರುತ್ತದೆ. ದೇಶದ ಯಾವುದೇ ಮೂಲೆಯಿಂದಲಾದರೂ ಲ್ಯಾಂಡ್ ಲೈನ್ ಮತ್ತು ಮೊಬೈಲ್ ನಂಬರ್ ಗಳಿಂದ ಇದಕ್ಕೆ ಕರೆ ಮಾಡಬಹುದು. ಕನ್ನಡವೂ ಸೇರಿದಂತೆ 22 ಭಾಷೆಗಳಲ್ಲಿ ಸೇವೆ ಇರಲಿದೆ ಎನ್ನಲಾಗಿದೆ.

ಇದನ್ನೂ ಓದಿ; ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






