(Hitech Harvester Hub) ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಗಳ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ; ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ದಿನಸಿ ಕಿಟ್ ವಿತರಣೆ
ಕೃಷಿ ಇಲಾಖೆ ವತಿಯಿಂದ ಕ್ಷೇತ್ರದಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು, ಸಕಾಲದಲ್ಲಿ, ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಅಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಈ ಅರ್ಜಿಯನ್ನು ಸೆ. 24ರೊಳಗೆ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಈ ಕಂಪನಿಯಲ್ಲಿ 1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರೂ ರಿಟರ್ನ್!; ಶೇ. 3,380 ರಷ್ಟು ಲಾಭ ಕೊಟ್ಟ ಈ ಶೇರ್ ಯಾವ ಕಂಪನಿಯದ್ದು…?
ಹೈಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪನೆ ಮಾಡಿ ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸಬಹುದು. ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಂತೆ ಗರಿಷ್ಠ ರೂ.40 ಲಕ್ಷ ಸಹಾಯಧನ, ಪರಿಶಿಷ್ಟ ಜಾತಿ, ಪರಿಶಿಷ್ಟ ವಂಗಡ ವರ್ಗದ ರೈತರಿಗೆ ಶೇ. 70ಹಾಗೂ ಸಂಘ-ಸಂಸ್ಥೆಗಳಿಗೆ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರ ಕೇಂದ್ರಗಳ ಸೇವಾದಾರ ಸಂಸ್ಥೆ ಎಫ್ಪಿಓ ಒಳಗೊಂಡಂತೆ ಶೇ.20 ರಂತೆ ಗರಿಷ್ಠ ರೂ.50 ಸಹಾಯಧನ ನೀಡಲಾಗುತ್ತದೆ.
ಇದನ್ನೂ ಓದಿ: ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸಿಕ್ಕಿತ್ತಾ…?; ಇದರ ಬಗ್ಗೆ ಸರ್ಕಾರ ಕೊಟ್ಟ ಸ್ಪಷ್ಟನೆ ಏನಿದೆ ಗೊತ್ತಾ?
ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳ, ಕೃಷಿ ಯಂತ್ರೋಪಕರಣಗಳ ಬ್ಯಾಂಕ್, ರೈತ ಉತ್ಪಾದಕ ಸಂಸ್ಥೆಗಳು, ಇತರೆ ಸಂಘ-ಸಂಸ್ಥೆಗಳು ರಾಜ್ಯಾದ್ಯಂತ ಅರ್ಜಿಗಳನ್ನು ಸಲ್ಲಿಸಬಹುದು. ಆರು ಅಥವಾ ಒಂಬತ್ತು ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ತಪಾಸಣೆಯಲ್ಲಿ ಸಂಪೂರ್ಣವಾಗಿ ಲೆಕ್ಕ-ಪತ್ರ ಹಾಗೂ ಯಂತ್ರೋಪಕರಣಗಳನ್ನು ಹಾಜರುವಡಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಬಹುದಾಗಿದೆ.

ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






