ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್
ಇದನ್ನೂ ಓದಿ; ಹಾಸ್ಟೆಲ್...
ದೆಹಲಿ (ನ್ಯೂಸ್ ಮಲ್ನಾಡ್) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 2000 ರೂ. ನೋಟು ಚಲಾವಣೆ ಸ್ಥಗಿತಗೊಳಿಸಿದೆ. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಆರ್ಬಿಐ ಅವಕಾಶ ಕಲ್ಪಿಸಿದೆ.
ಈ ಕುರಿತಾಗಿ ಎಲ್ಲಾ ಬ್ಯಾಂಕುಗಳಿಗೆ...
ದೇಶದಲ್ಲಿ ಯಾವುದೇ ಚುನಾವಣೆ ಘೋಷಣೆಯಾದಾಗ ಅದರೊಂದಿಗೆ ಚುನಾವಣಾ ನೀತಿ ಸಂಹಿತೆಯೂ ಘೋಷಣೆಯಾಗುತ್ತದೆ. ಚುನಾವಣಾ ನೀತಿ ಸಂಹಿತೆಯ ಬಗ್ಗೆ ಇಲ್ಲಿದೆ ಒಂದಿಷ್ಟು ಮುಖ್ಯವಾದ ಮಾಹಿತಿ.
ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆ 2023 ರ...
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧನಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸಂಸ್ಥೆಯ ಬೈಲಾ ಹಾಗೂ ವೃಂದ ಮತ್ತು ನೇಮಕಾತಿ ಆಧಾರದ ಮೇಲೆ ನಿಯಮಾನುಸಾರ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ...
ಮಳೆಗಾಲ ಆರಂಭವಾದಂತೆ ಸಿಡಿಲು, ಗುಡುಗಿನ ಶಬ್ದ ಸರ್ವೇ ಸಾಮಾನ್ಯ, ಮಳೆಯ ನಡುವೆ ಸಿಡಿಲು ಬಡಿದು ಹಲವಾರು ಜನ ಹಾಗೂ ಪ್ರಾಣಿಗಳು ಪ್ರತಿವರ್ಷ ಸಾವನ್ನಪ್ಪುತ್ತಲೇ ಇದ್ದಾರೆ. ಈ ಸಾವುಗಳಿಗೆ ಪ್ರಮುಖ ಕಾರಣ ಸಿಡಿಲಿನ ಬಗ್ಗೆ...
ಕೆಟ್ಟ ಕೊಲೆಸ್ಟ್ರಾಲ್ ತುಂಬಾನೇ ಡೇಂಜರ್, ಯಾಕೆಂದ್ರೆ ಇದರ ಲಕ್ಷಣಗಳು ಕೆಲವೊಮ್ಮೆ ಗೋಚರಿಸದೇ ಇರಬಹುದು. ಒಂದು ವೇಳೆ ಈ ಕಾಯಿಲೆಯನ್ನು ನಿರ್ಲಕ್ಷ ಮಾಡುತ್ತ ಹೋದರೆ ಮುಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಂಡು ಬರುವ...
(ನ್ಯೂಸ್ ಮಲ್ನಾಡ್ ವರದಿ)ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನಮ್ಮ ಕ್ಲಿನಿಕ್ ಯೋಜನೆಗೆ ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಹ ಇದಕ್ಕೆ ಚಾಲನೆ ದೊರಕಿದೆ, ಮೊದಲನೇ ಹಂತವಾಗಿ ಚಿಕ್ಕಮಗಳೂರು,...
(ನ್ಯೂಸ್ ಮಲ್ನಾಡ್ ವರದಿ)ನೂರು ಬೆಡ್ ಆಸ್ಪತ್ರೆಗೆ ಆಗ್ರಹಿಸಿ ಇಂದು ಬೆಳಗ್ಗೆ 10 ಗಂಟೆಯಿಂದ ಶೃಂಗೇರಿ ಸಂತೆ ಮಾರುಕಟ್ಟೆ ಬಸ್ ನಿಲ್ದಾಣದ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು.
ಇದು ನೂರಕ್ಕೆ ನೂರು ನಿಷ್ಪಕ್ಷಪಾತ ಹೋರಾಟವಾಗಿದ್ದು,...
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಪ್ರಶಮನೀ ಆಸ್ಪತ್ರೆಯು ಅತ್ಯಾಧುನಿಕ ತಂತ್ರಜ್ಞಾನ, ವೈದ್ಯಕೀಯ ಉಪಕರಣಗಳು ಹಾಗೂ ಅನುಭವೀವೈದ್ಯರನ್ನು ಹೊಂದಿದೆ. ಸದಾ ರೋಗಿಗಳ ಶುಶ್ರೂಷೆ ಆರೈಕೆಯಲ್ಲಿರುವ ಆಸ್ಪತ್ರೆಯು ಇದೀಗ ಅತ್ಯಾಧುನಿಕ...
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕೋವಿಡ್ ಅವಧಿಯಲ್ಲಿ ಪರಿಕರಗಳನ್ನು ಪೂರೈಕೆ ಮಾಡಿದ್ದ ಗುತ್ತಿಗೆದಾರನಿಗೆ ಬಿಲ್ ಸಂದಾಯ ಮಾಡಲು ಕಮಿಷನ್ ಬೇಡಿಕೆ ಇಟ್ಟಿದ್ದ ಆರೋಪದ ಕುರಿತು, ಜಿ.ಪಂ ಸಿಇಒ ಅವರು ನೀಡಿದ ವರದಿ ಆಧರಿಸಿ...
Recent Comments