Friday, June 9, 2023

ರಾಜಕೀಯ

ಚಿಕ್ಕಮಗಳೂರು:  ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್ ಇದನ್ನೂ ಓದಿ; ಹಾಸ್ಟೆಲ್...

ದೇಶ

2000 ಮುಖಬೆಲೆಯ ಹಿಂಪಡೆಯಲು RBI ನಿರ್ಧಾರ.. ಸೆಪ್ಟೆಂಬರ್ 30 ನಂತರ ಬದಲಾಯಿಸೋಕೆ ಕೊನೆಯ ದಿನ

ದೆಹಲಿ (ನ್ಯೂಸ್ ಮಲ್ನಾಡ್) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 2000 ರೂ. ನೋಟು ಚಲಾವಣೆ ಸ್ಥಗಿತಗೊಳಿಸಿದೆ. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಆರ್‌ಬಿಐ ಅವಕಾಶ ಕಲ್ಪಿಸಿದೆ. ಈ ಕುರಿತಾಗಿ ಎಲ್ಲಾ ಬ್ಯಾಂಕುಗಳಿಗೆ...

ಏನಿದು ನೀತಿ ಸಂಹಿತೆ? ಏನು ಮಾಡಬಹುದು.. ಮತ್ತು ಏನು ಮಾಡುವಂತಿಲ್ಲ! ಇಲ್ಲಿದೆ ಮಾಹಿತಿ

ದೇಶದಲ್ಲಿ ಯಾವುದೇ ಚುನಾವಣೆ ಘೋಷಣೆಯಾದಾಗ ಅದರೊಂದಿಗೆ ಚುನಾವಣಾ ನೀತಿ ಸಂಹಿತೆಯೂ ಘೋಷಣೆಯಾಗುತ್ತದೆ. ಚುನಾವಣಾ ನೀತಿ ಸಂಹಿತೆಯ ಬಗ್ಗೆ ಇಲ್ಲಿದೆ ಒಂದಿಷ್ಟು ಮುಖ್ಯವಾದ ಮಾಹಿತಿ. ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆ 2023 ರ...

ಮನರಂಜನೆ

ಉದ್ಯೋಗ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧನಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧನಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸಂಸ್ಥೆಯ ಬೈಲಾ ಹಾಗೂ ವೃಂದ ಮತ್ತು ನೇಮಕಾತಿ ಆಧಾರದ ಮೇಲೆ ನಿಯಮಾನುಸಾರ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ...

Stay Connected

16,985FansLike
2,458FollowersFollow
61,453SubscribersSubscribe

ಸಿನಿಮಾ

ವಿಶೇಷ

ಸಿಡಿಲಾಘಾತದಿಂದ ತಪ್ಪಿಸಿಕೊಳ್ಳುವುದು ಹೇಗೆ? ಯಾವೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು?- ಇಲ್ಲಿದೆ ಸಂಪೂರ್ಣ ವಿವರ

ಮಳೆಗಾಲ ಆರಂಭವಾದಂತೆ ಸಿಡಿಲು, ಗುಡುಗಿನ ಶಬ್ದ ಸರ್ವೇ ಸಾಮಾನ್ಯ, ಮಳೆಯ ನಡುವೆ ಸಿಡಿಲು ಬಡಿದು ಹಲವಾರು ಜನ ಹಾಗೂ ಪ್ರಾಣಿಗಳು ಪ್ರತಿವರ್ಷ ಸಾವನ್ನಪ್ಪುತ್ತಲೇ ಇದ್ದಾರೆ. ಈ ಸಾವುಗಳಿಗೆ ಪ್ರಮುಖ ಕಾರಣ ಸಿಡಿಲಿನ ಬಗ್ಗೆ...

ಆರೋಗ್ಯ

ರಕ್ತದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಕೈಕಾಲುಗಳ ಬೆರಳುಗಳಲ್ಲಿ ಹೀಗೆಲ್ಲಾ ಸಮಸ್ಯೆ ಬರುತ್ತೆ! ; ಇದಕ್ಕೆ ಡಾ|| ಉರಾಳ್ಸ್ ಕಾರ್ಡಿಯಾಕ್ ನಿಂದ ಸಂಪೂರ್ಣ ಪರಿಹಾರ

ಕೆಟ್ಟ ಕೊಲೆಸ್ಟ್ರಾಲ್ ತುಂಬಾನೇ ಡೇಂಜರ್, ಯಾಕೆಂದ್ರೆ ಇದರ ಲಕ್ಷಣಗಳು ಕೆಲವೊಮ್ಮೆ ಗೋಚರಿಸದೇ ಇರಬಹುದು. ಒಂದು ವೇಳೆ ಈ ಕಾಯಿಲೆಯನ್ನು ನಿರ್ಲಕ್ಷ ಮಾಡುತ್ತ ಹೋದರೆ ಮುಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಂಡು ಬರುವ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್’ಗೆ ಚಾಲನೆ ಮೊದಲನೇ ಹಂತದಲ್ಲಿ ಶೃಂಗೇರಿ, ಕೊಪ್ಪ, ಮೂಡಿಗೆರೆ, ನ‌.ರಾ ಪುರ, ಕಳಸಕ್ಕಿಲ್ಲ ನಮ್ಮ ಕ್ಲಿನಿಕ್ ಭಾಗ್ಯ.

(ನ್ಯೂಸ್ ಮಲ್ನಾಡ್ ವರದಿ)ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನಮ್ಮ ಕ್ಲಿನಿಕ್ ಯೋಜನೆಗೆ ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಹ ಇದಕ್ಕೆ ಚಾಲನೆ ದೊರಕಿದೆ, ಮೊದಲನೇ ಹಂತವಾಗಿ ಚಿಕ್ಕಮಗಳೂರು,...

ಇಂದಿನಿಂದ ನೂರು ಬೆಡ್ ಆಸ್ಪತ್ರೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ

(ನ್ಯೂಸ್ ಮಲ್ನಾಡ್ ವರದಿ)ನೂರು ಬೆಡ್ ಆಸ್ಪತ್ರೆಗೆ ಆಗ್ರಹಿಸಿ ಇಂದು ಬೆಳಗ್ಗೆ 10 ಗಂಟೆಯಿಂದ ಶೃಂಗೇರಿ ಸಂತೆ ಮಾರುಕಟ್ಟೆ ಬಸ್ ನಿಲ್ದಾಣದ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು. ಇದು ನೂರಕ್ಕೆ ನೂರು ನಿಷ್ಪಕ್ಷಪಾತ ಹೋರಾಟವಾಗಿದ್ದು,...

ಅತ್ಯಾಧುನಿಕ ತಂತ್ರಜ್ಞಾನ, ಅನುಭವೀ ವೈದ್ಯರನ್ನು ಹೊಂದಿರುವ ಕೊಪ್ಪದ ಪ್ರಶಮನೀ ಆಸ್ಪತ್ರೆ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಪ್ರಶಮನೀ ಆಸ್ಪತ್ರೆಯು ಅತ್ಯಾಧುನಿಕ ತಂತ್ರಜ್ಞಾನ, ವೈದ್ಯಕೀಯ ಉಪಕರಣಗಳು ಹಾಗೂ ಅನುಭವೀವೈದ್ಯರನ್ನು ಹೊಂದಿದೆ. ಸದಾ ರೋಗಿಗಳ ಶುಶ್ರೂಷೆ ಆರೈಕೆಯಲ್ಲಿರುವ ಆಸ್ಪತ್ರೆಯು ಇದೀಗ ಅತ್ಯಾಧುನಿಕ...

ಬಿಲ್ ಪಾವತಿಸಲು ಕಮಿಷನ್ ಬೇಡಿಕೆಯಿಟ್ಟ ಆರೋಪ; ತಾ.ಪಂ ಪ್ರಭಾರ E.O ಅಮಾನತು

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕೋವಿಡ್ ಅವಧಿಯಲ್ಲಿ ಪರಿಕರಗಳನ್ನು ಪೂರೈಕೆ ಮಾಡಿದ್ದ ಗುತ್ತಿಗೆದಾರನಿಗೆ ಬಿಲ್ ಸಂದಾಯ ಮಾಡಲು ಕಮಿಷನ್ ಬೇಡಿಕೆ ಇಟ್ಟಿದ್ದ ಆರೋಪದ ಕುರಿತು, ಜಿ.ಪಂ ಸಿಇಒ ಅವರು ನೀಡಿದ ವರದಿ ಆಧರಿಸಿ...

Holiday Recipes

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಸೆಂಟ್ರಿಂಗ್ ಶೀಟ್ ಕಳವು ಮಾಡಿದ ಆರೋಪಿಗಳ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಮಹಮ್ಮದ್ ಸದ್ದಾಂ(26), ಇರ್ಫಾನ್ ಹುಸೇನ್(20), ವಸೀಂ(25), ಬಂಧಿತ ಆರೋಪಿಗಳು. ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ...
Advertismentspot_imgspot_img

ವಿಶೇಷ

ಇತರೆ

ಆಧ್ಯಾತ್ಮ

Advertismentspot_imgspot_img

LATEST ARTICLES

Most Popular

Recent Comments