(Housing Facility) ವಸತಿ ರಹಿತ ತೃತೀಯ ಲಿಂಗಿಯವರು ರೇಷನ್ ಕಾರ್ಡ್ ಅನ್ನು ಹೊಂದಿದ್ದರೆ ದೇವರಾಜ ಅರಸು ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಹೌದು, ಕಂಪ್ಲಿ (ಬಳ್ಳಾರಿ) ಪುರಸಭೆ ವ್ಯಾಪ್ತಿಯಲ್ಲಿ ಬರುವ ತೃತೀಯ ಲಿಂಗಿ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಬಹುದು. ಇದಕ್ಕಾಗಿ ಅರ್ಜಿ ಸಲ್ಲಿಕೆ ಹೇಗೆ ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆ.08 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆ ಏನು?;
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಚುನಾವಣಾ ಗುರುತಿನ ಚೀಟಿ
- ಪಡಿತರ ಚೀಟಿ
- ನಿವೇಶನದ ಖಾತೆಯ ನಕಲು ಪ್ರತಿ
- ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿ
- ಪಾಸ್ಪೋರ್ಟ್ ಅಳತೆಯ ಫೋಟೋ
ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಅರ್ಹತೆ ಏನಿರಬೇಕು?;
- ತೃತೀಯ ಲಿಂಗಿ ಅರ್ಜಿದಾರರು ಮಾತ್ರ ಅರ್ಹ
- ಕುಟುಂಬವು ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕಡಿಮೆ ಇರಬೇಕು.
- ಅರ್ಜಿದಾರರು ವಸತಿ ರಹಿತ, ಶೂನ್ಯ ಕೋಣೆ, ಒಂದು ಕೋಣೆ, ಎರಡು ಕೋಣೆಯೊಂದಿಗೆ ಕಚ್ಚಾ ಗೋಡೆ ಹಾಗೂ ಕಚ್ಚಾ ಛಾವಣಿ ಹೊಂದಿದವರು ಸಹ ಅರ್ಜಿ ಸಲ್ಲಿಸಬಹುದು.
- ಅರ್ಜಿದಾರರು ಅಥವಾ ಕುಟುಂಬದ ಸದಸ್ಯರ ಹೆಸರಿನಲ್ಲಿ ಯಾವುದೇ ಭಾಗದಲ್ಲಿ ಸ್ವಂತ ಮನೆ ಹೊಂದಿರಬಾರದು. ಬದಲಾಗಿ ಶಿಥಿಲಗೊಂಡ ಮನೆ, ಗುಡಿಸಲು, ಖಾಲಿ ನಿವೇಶನದಲ್ಲಿ ವಾಸಿಸುತ್ತಿರುವವರು ಅರ್ಹರಾಗಿರುತ್ತಾರೆ.
- ಅರ್ಜಿದಾರರು ಸ್ವಂತ ನಿವೇಶನ ಹೊಂದಿದಲ್ಲಿ ನಿವೇಶನಕ್ಕೆ ಸಂಬಂಧಿಸಿದಂತೆ ಖಾತೆ ಹೊಂದಿರಬೇಕು. ಬೇರೆ ಯಾವುದೇ ಯೋಜನೆಗಳಡಿ ಹಾಗೂ ಇಲಾಖೆ ವತಿಯಿಂದ ಸೌಲಭ್ಯ ಪಡೆದಿರಬಾರದು.
ಇದನ್ನೂ ಓದಿ: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ರಿಲೀಸ್.!; ಆದರೆ, ಈ ಕೆಲಸ ಮಾಡುವುದು ಕಡ್ಡಾಯ
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಕಂಪ್ಲಿ ಪುರಸಭೆ ಕಾರ್ಯಾಲಯದ ಆಶ್ರಯ ಶಾಖೆಯನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಶೇ.50 ರಷ್ಟು ಸಹಾಯಧನ; ಕೂಡಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ






