(HSRP REGISTRATION:) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ ಹೊರಬೀಳುತ್ತಿದೆ. ವಾಹನ ಸವಾರರು ಈ HSRP ಅಳವಡಿಕೆಯ ಬಗ್ಗೆ ಹೆಚ್ಚು ಚಿಂತಿಸುವಂತಾಗಿದೆ. ಹೌದು, ನಿಗದಿತ ಸಮಯದೊಳಗೆ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈ ಕಾರಣಕ್ಕೆ ಎಲ್ಲ ವಾಹನ ಮಾಲೀಕರು ಕೂಡ HSRP REGISTRATION ಮಾಡಿಸುವಲ್ಲಿ ಬ್ಯುಸಿ ಆಗಿದ್ದಾರೆ.
ಈಗಾಗಲೇ ಸರ್ಕಾರ ಸಾಕಷ್ಟು ಬಾರಿ HSRP ಅಳವಡಿಕೆಯ ಕೊನೆಯ ದಿನಾಂಕವನ್ನು ಸರ್ಕಾರ ನಿಗದಿ ಪಡಿಸಿತ್ತು. ಎರಡು ಬಾರಿ ಸರ್ಕಾರ ಗಡುವನ್ನು ವಿಸ್ತರಿಸಿದೆ. ನವೆಂಬರ್ 17, 2023 ರ ಕೊನೆಯ ದಿನಾಂಕವನ್ನು ವಿಸ್ತರಿಸುತ್ತ ಸದ್ಯ ಸರ್ಕಾರ ಸೆಪ್ಟೆಂಬರ್ 15, 2024 ನ್ನು ಕೊನೆಯ ದಿನಾಂಕವಾಗಿ ಘೋಷಿಸಿದೆ. ವಾಹನ ಮಾಲೀಕರು ಊSಖP ಅಳವಡಿಕೆಯಲ್ಲಿ ಯಶಸ್ವಿಯಾಗದ ಕಾರಣ ಇದೀಗ ಮತ್ತೆ ಸಮಯಾವಕಾಶವನ್ನು ಸರ್ಕಾರ ವಿಸ್ತರಿಸಿದೆ. ವಾಹನ ಮಾಲೀಕರು ಸೆಪ್ಟೆಂಬರ್ 15 ರೊಳಗೆ ತಮ್ಮ ವಾಹನಕ್ಕೆ HSRP NUMBER PLATE ಅನ್ನು ಅಳವಡಿಸಿಕೊಳ್ಳಲು ಸರ್ಕಾರ ಅವಕಾಶವನ್ನು ನೀಡಿದೆ.
ಇದನ್ನೂ ಓದಿ: ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ…; ವಾಹನ ಸವಾರರಿಗೆ ಗೂಗಲ್ ಮ್ಯಾಪ್ ನೀಡ್ತಿದೆ ಸೂಚನೆ…!
ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಮತ್ತೆ ಸರ್ಕಾರ ದಿನಾಂಕ ವಿಸ್ತರಣೆ ಮಾಡುತ್ತದೆ ಎಂದು ವಾಹನ ಮಾಲೀಕರು ನಿರಾಳಗುವಂತಿಲ್ಲ. ಸರ್ಕಾರ ಮತ್ತೆ ಗಡುವು ವಿಸ್ತರಿಸುವ ಯೋಜನೆ ಹಾಕಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 15 ರ ನಂತರ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 15 ರ ನಂತರ HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳು ರಸ್ತೆಗಿಳಿದರೆ 1000 ದಂಡ ವಿಧಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್..!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






