(Idli And Dosa) ಇದೀಗ ಮಾರುಕಟ್ಟೆಗೆ ನಂದಿನಿ ಬ್ರ್ಯಾಂಡ್ನ ಇಡ್ಲಿ, ದೋಸೆ ಹಿಟ್ಟು ಲಭ್ಯವಾಗಲಿದ್ದು, ಹಾಲು, ಮೊಸರಿನಂತೆ ಇನ್ಮುಂದೆ ಗ್ರಾಹಕರಿಗೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ರಾಜ್ಯದ ಜನತೆಗೆ ಈವರೆಗೆ ಮನೆ ಬಾಗಿಲಿಗೆ ನಂದಿನಿ ಬ್ರ್ಯಾಂಡ್ನ ಹಾಲು ಮೊಸರು ಬರುತ್ತಿದ್ದ ಮಾದರಿಯಲ್ಲಿಯೇ ಇನ್ನು ಮುಂದೆ ಇಡ್ಲಿ, ದೋಸೆ ಹಿಟ್ಟು ಕೂಡ ಬರಲಿದೆ. ಎಲ್ಲ ನಗರ, ಪಟ್ಟಣಗಳ ಜನರು ಬೆಳಗ್ಗಿನ ತಿಂಡಿ ಬಗ್ಗೆ ಚಿಂತೆ ಮಾಡುವ ಅಗತ್ಯವೇ ಇರುವುದಿಲ್ಲ. ಬೆಳಗ್ಗೆ ಇಡ್ಲಿ ಮಾಡಬೇಕೆಂದರೆ ಹಿಂದಿನ ದಿನದ ರಾತ್ರಿ ಎಲ್ಲಾ ರೆಡಿ ಮಾಡಿಕೊಳ್ಳಬೇಕು. ಆದರೆ, ಇದೀಗ ರೆಡಿಮೆಡ್ ಬರುತ್ತಿರುವುದರಿಂದ ಯಾವುದೇ ಚಿಂತಿಸುವ ಅವಶ್ಯವೇ ಇಲ್ಲ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
ಗ್ರಾಹಕರಿಗೆ ಕೈಗೆಟುವ ದರದಲ್ಲಿ ನೀಡಲಾಗುತ್ತಿದೆ. ದೋಸೆ ಮತ್ತು ಇಡ್ಲಿ ಹಿಟ್ಟಿನ 450 ಗ್ರಾಂ ಪ್ಯಾಕ್ಗೆ 40 ರೂ. ಹಾಗೂ 900 ಗ್ರಾಂ ಪ್ಯಾಕೇಟ್ಗೆ 80 ರೂಪಾಯಿ ದರ ನಿಗದಿ ಮಾಡಲಾಗಿದೆ.
ಇದನ್ನೂ ಓದಿ: ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
ಆರಂಭದಲ್ಲಿ ಮಾರುಕಟ್ಟೆಗಳು ಹಾಗೂ ನಂದಿನಿ ಹಾಲಿನ ಕೇಂದ್ರಗಳಲ್ಲಿ ಇದೀಗ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಮನೆ, ಮೆನೆಗೆ ಹಾಲನ್ನು ತಲುಪಿಸುವ ಮಾದರಿಯಲ್ಲಿಯೇ ಇಡ್ಲಿ ಅಥವಾ ದೋಸೆ ಹಿಟ್ಟುಗಳನ್ನು ಕೂಡ ಸರಬರಾಜು ಮಾಡುವುದಕ್ಕೆ ಚಿಂತನೆ ಮಾಡಲಾಗಿದೆ.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಇನ್ನು ಕೆಎಂಎಫ್ ಬಿಡುಗಡೆ ಮಾಡಿರುವ ಈ ಇಡ್ಲಿ, ದೋಸೆ ಹಿಟ್ಟು ವೇ ಪ್ರೋಟೀನ್ ಆಧಾರಿತವಾಗಿದೆ. ಆರೋಗ್ಯಕ್ಕೂ ಉತ್ತಮ ಎಂದು ಹೇಳಲಾಗುತ್ತಿದೆ. ಇನ್ನು ರುಚಿ ಹಾಗೂ ಸ್ವಾದದ ಬಗ್ಗೆ ಇನ್ನು ಮುಂದೆ ಜನರ ಬಳಕೆಯಿಂದ ರೇಟಿಂಗ್ಸ್ ಬರಬೇಕಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






