Sunday, December 3, 2023
Homeಉದ್ಯೋಗIndian Post Recruitment 2023

Indian Post Recruitment 2023

Indian Post Recruitment: ಅಂಚೆ ಇಲಾಖೆಯ ಸ್ಪೋರ್ಟ್ಸ್ ಕೋಟಾದ (Indian Post Recruitment) 1899 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಒಟ್ಟು 64 ವಿವಿಧ ಬಗೆಯ ಕ್ರೀಡಾ ವಿಭಾಗದಲ್ಲಿ ಆಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?

ಹುದ್ದೆ:
ಸ್ಪೋರ್ಟ್ಸ್ ಕೋಟಾ

ಒಟ್ಟು ಹುದ್ದೆ:
1899

ಉದ್ಯೋಗ ಸ್ಥಳ:
ಭಾರತ

ಹುದ್ದೆಯ ಮಾಹಿತಿ:
* ಪೋಸ್ಟಲ್ ಅಸಿಸ್ಟೆಂಟ್- 598
* ಸಾರ್ಟಿಂಗ್ ಅಸಿಸ್ಟೆಂಟ್- 143
* ಪೋಸ್ಟ್ ಮ್ಯಾನ್- 585
* ಮೇಲ್ ಗಾರ್ಡ್- 3
* ಮಲ್ಟಿ ಟಾಸ್ಕಿಂಗ್ ಸ್ಟಾಫ್- 570

ಇದನ್ನೂ ಓದಿ; ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?

Indian Post Recruitment:ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಪದವಿ ಪೂರ್ಣಗೊಳಿಸಿರಬೇಕು.

Indian Post Recruitment 2023
Indian Post Recruitment 2023

* ಪೋಸ್ಟಲ್ ಅಸಿಸ್ಟೆಂಟ್- ಪದವಿ
* ಸಾರ್ಟಿಂಗ್ ಅಸಿಸ್ಟೆಂಟ್- ಪದವಿ
* ಪೋಸ್ಟ್ ಮ್ಯಾನ್- 12ನೇ ತರಗತಿ
* ಮೇಲ್ ಗಾರ್ಡ್- 12ನೇ ತರಗತಿ
* ಮಲ್ಟಿ ಟಾಸ್ಕಿಂಗ್ ಸ್ಟಾಫ್- 10ನೇ ತರಗತಿ

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 10.11.2023

* ಪೋಸ್ಟಲ್ ಅಸಿಸ್ಟೆಂಟ್- 18 ರಿಂದ 27 ವರ್ಷ
* ಸಾರ್ಟಿಂಗ್ ಅಸಿಸ್ಟೆಂಟ್- 18 ರಿಂದ 27 ವರ್ಷ
* ಪೋಸ್ಟ್ ಮ್ಯಾನ್- 18 ರಿಂದ 27 ವರ್ಷ
* ಮೇಲ್ ಗಾರ್ಡ್- 18 ರಿಂದ 27 ವರ್ಷ
* ಮಲ್ಟಿ ಟಾಸ್ಕಿಂಗ್ ಸ್ಟಾಫ್- 18 ರಿಂದ 25 ವರ್ಷ

ವೇತನ ಶ್ರೇಣಿ:
* ಪೋಸ್ಟಲ್ ಅಸಿಸ್ಟಂಟ್: 25,500-81,000
* ಸಾರ್ಟಿಂಗ್ ಅಸಿಸ್ಟಂಟ್: 25,500-81,000
* ಪೋಸ್ಟ್ ಮ್ಯಾನ್: 21,700-69,100
* ಮೇಲ್ ಗಾರ್ಡ್: 21,700-69,100
* ಎಂಟಿಎಸ್: 18,000-56,900

ಅರ್ಜಿ ಶುಲ್ಕ ಮಾಹಿತಿ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100
* ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100
* ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಇದನ್ನೂ ಓದಿ; ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ

ಅರ್ಹತೆಗಳೇನು?;
* ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟದಲ್ಲಿ ಆಡಿದವರು
* ರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟದಲ್ಲಿ ಆಡಿದವರು
* ಅಂತರ ವಿಶ್ವವಿದ್ಯಾಲಯಗಳ ಮಟ್ಟದ ಕ್ರೀಡಾ ಕೂಟದಲ್ಲಿ ಆಡಿದವರು
* ಶಾಲಾ ಮಟ್ಟದ ಕ್ರೀಡಾ ಕೂಟದಲ್ಲಿ ಆಡಿದವರು
* ರಾಷ್ಟ್ರೀಯ ಮಟ್ಟದ ದೇಹದಾರ್ಢ್ಯ ಪಂದ್ಯಾವಳಿಯಲ್ಲಿ ಭಾಗವಹಿಸಿದವರು

ಆಯ್ಕೆ ಪ್ರಕ್ರಿಯೆ:
* ಮೆರಿಟ್ ಲಿಸ್ಟ್
* ದಾಖಲಾತಿ ಪರಿಶೀಲನೆ

ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್

ಅರ್ಜಿ ಪ್ರಾರಂಭ ದಿನಾಂಕ:
ನವೆಂಬರ್ 10

ಕೊನೆಯ ದಿನಾಂಕ:
ಡಿಸೆಂಬರ್ 09

ಪ್ರಮುಖ ಸುದ್ದಿಗಳನ್ನು ಓದಿ

  1.  ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  2. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  3.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  4. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  5. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  6. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  7. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  8. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  9. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  10. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  11. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  12.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  13. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  14. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  15. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  16. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  17. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  18. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  19. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments