Sunday, December 3, 2023
Homeಉದ್ಯೋಗIOB Recruitment 2023: Indian Overseas Bank Recruitment

IOB Recruitment 2023: Indian Overseas Bank Recruitment

IOB Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್. ಇಂಡಿಯನ್ ಓವರ್ ಸೀಸ್ (Indian Overseas Bank) ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ; ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ; ಈ ತಾಲೂಕುಗಳ ರೈತರ ಖಾತೆಗೆ ಹಣ ಜಮಾ

ಒಟ್ಟು ಹುದ್ದೆಗಳು:
66 ಸ್ಪೆಷಲಿಸ್ಟ್​ ಆಫೀಸರ್ (Specialist Officer-SO)

ಹುದ್ದೆಗಳ ವಿವರ:
* ಮ್ಯಾನೇಜರ್-59
* ಸೀನಿಯರ್ ಮ್ಯಾನೇಜರ್-5
* ಚೀಫ್ ಮ್ಯಾನೇಜರ್-2

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 08.11.2023

ವಿದ್ಯಾರ್ಹತೆ:
* ಸಿಎಫ್‌ಎ, ಸಿಎಂಎ, ಸಿಎ, ಎಲ್‌ಎಲ್‌ಬಿ, ಪದವಿ, ಸಿ.ಎಸ್.ಇ/ ಐಟಿ/ ಇಸಿಇ/ ಇಇಇ/ ಸಿವಿಲ್ ನಲ್ಲಿ ಬಿಇ ಅಥವಾ ಬಿ.ಟೆಕ್, ಎಂಬಿಎ, ಎಂ.ಟೆಕ್, ಪಿಜಿಡಿಬಿಎಂ, ಸ್ನಾತಕೋತ್ತರ ಪದವಿ ಪಡೆದವರು ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
* ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್‌ಎಲ್‌ಬಿ, ಬಿಇ ಅಥವಾ ಬಿ.ಟೆಕ್‌ನಲ್ಲಿ ಎಸ್‌ಇ/ ಐಟಿ/ ಇಸಿಇ, ಪದವಿ ಹೊಂದಿರಬೇಕು.
* ಚೀಫ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಸಿಎ ಅಥವಾ ಐಸಿಡಬ್ಲ್ಯುಎ, ಪದವಿ, ಎಂಬಿಎ, ಎಂಸಿಎ, ಸ್ನಾತಕೋತ್ತರ ಪದವಿ ಹೊಂದಿರಬೇಕು.

ಇದನ್ನೂ ಓದಿ; ಪೌರ ಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌; 1433 ಹುದ್ದೆ ಮಂಜೂರು

IOB Recruitment 2023: ವಯೋಮಿತಿ:
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 25 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ.
* ಒಬಿಸಿ ಅಭ್ಯರ್ಥಿಗಳಿಗೆ ೩ ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.

IOB Recruitment 2023:
IOB Recruitment 2023:

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ:
* ಜನರಲ್/ ಒಬಿಸಿ/ ಇಡಬ್ಲ್ಯುಸಿ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕ ಪಾವತಿಸಬೇಕು.
* ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯುಡಿ ಅಭ್ಯರ್ಥಿಗಳ ಅರ್ಜಿ ಶುಲ್ಕ 175 ರೂ.

ಇದನ್ನೂ ಓದಿ; ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ;ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಆನ್ ಲೈನ್ ಮೂಲಕ ಶುಲ್ಕ ಪಾವತಿಸಬೇಕು. ಲಿಖಿತ ಪರೀಕ್ಷೆ, ಸಂದರ್ಶನ, ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ ವಿಧಾನ:
* https://www.iobnet.org:4441/recruitApp/RecApplicationAction.do?Method=MainPage
* Careers ಆಯ್ಕೆ ಮೇಲೆ ಕ್ಲಿಕ್ ಮಾಡಿ
* ಅಲ್ಲಿ ಕಂಡು ಬರುವ “Recruitment of Specialist Officers 2023” ಅನ್ನು ಆಯ್ಕೆ ಮಾಡಿ Apply ಬಟನ್ ಕ್ಲಿಕ್ ಮಾಡಿ
* ಹೊಸ ಬಳಕೆದಾರರು ತಮ್ಮ ಸಕ್ರಿಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಿ

ಇದನ್ನೂ ಓದಿ; ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್; ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಡೆಡ್ ಲೈನ್ ಫಿಕ್ಸ್; ಇನ್ಮುಂದೆ ನಿಮ್ಮ ಖಾತೆಗೆ ಬರಲಿದೆ ಈ ದಿನ ಹಣ

* ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ರಚಿಸಲಾಗುತ್ತದೆ. ಅವುಗಳನ್ನು ನೋಟ್ ಮಾಡಿಕೊಳ್ಳಿ
* ಈಗ ಲಾಗಿನ್ ಆಗಿ ಅರ್ಜಿಯನ್ನು ತಪ್ಪಾಗದಂತೆ ಭರ್ತಿ ಮಾಡಿ
* ಅರ್ಜಿ ಸಲ್ಲಿಸುವ ಮುನ್ನ ಮತ್ತೊಮ್ಮೆ ಗಮನಿಸಿ
* ಅಗತ್ಯವಾದ ಡಾಕ್ಯುಮೆಂಟ್, ಫೋಟೋ ಅಪ್‌ಲೋಡ್ ಮಾಡಿ
* ಅರ್ಜಿ ಶುಲ್ಕ ತುಂಬಿ
* SUBMIT ಬಟನ್ ಕ್ಲಿಕ್ ಮಾಡಿ
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಪ್ರಿಂಟ್ ತೆಗೆದಿಡಿ

ಕೊನೆಯ ದಿನಾಂಕ:
ನವೆಂಬರ್ 19 ಕೊನೆಯ ದಿನಾಂಕ

ಪ್ರಮುಖ ಸುದ್ದಿಗಳನ್ನು ಓದಿ

  1. ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್; ಮುಂದಿನ 5 ವರ್ಷ ಉಚಿತ ಪಡಿತರ ವಿಸ್ತರಣೆ ಘೋಷಿಸಿದ ಮೋದಿ!
  2. ಪಡಿತರ ಚೀಟಿದಾರರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ರೇಷನ್​ ಕಾರ್ಡ್ ಕ್ಯಾನ್ಸಲ್; ನಿಮ್ಮ ರೇಷನ್ ಕಾರ್ಡ್ ರದ್ದಾಗಲು ಕಾರಣ ಇಲ್ಲಿದೆ
  3. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  4. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  5.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  6. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  7. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  8. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  9. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  10. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  11. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  12. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  13. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  14.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  15. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  16. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  17. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  18. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  19. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  20. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  21. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments