Kedarnath Yatra: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ದುರ್ದೈವಿಯನ್ನು ಮೂಡಿಗೆರೆ ತಾಲೂಕಿನ ಜನ್ಮಾಪುರ ಗ್ರಾಮದ ಗಿರೀಶ್ (25) ಎನ್ನಲಾಗಿದೆ.
ಇದನ್ನೂ ಓದಿ; ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ
ಮೂಡಿಗೆರೆಯಲ್ಲಿ ಅಡುಗೆ ವೃತ್ತಿ ಮಾಡುತ್ತಿದ್ದ ಗಿರೀಶ್ ಕಳೆದ ವಾರವಷ್ಟೇ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ; ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು


ಇದನ್ನೂ ಓದಿ; ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!; ದುಬಾರಿ ದುನಿಯಾ, ಯಾವುದೆಲ್ಲಾ ಬೆಲೆಗಳು ಏರಿಕೆ
Kedarnath Yatra: ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಕುರಿತು ಕೇದಾರನಾಥ ಪೊಲೀಸರು ಗಿರೀಶ್ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗಿರೀಶ್ ಮೃತದೇಹ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ;ಗೃಹ ಜ್ಯೋತಿ ಬಗ್ಗೆ ಏನಂದ್ರು ಸಚಿವರು?
- EASY LIFE: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ
- ಳೆದು ಹೊದ ಮೊಬೈಲ್ ಹೇಗೆ ಹುಡುಕೊದು?;ಮೊಬೈಲ್ ಸಿಗಬೇಕಾದ್ರೆ ಮೊದಲು ಈ ಕೆಲಸ ಮಾಡಿ



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
- ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು
- ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ
- ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ
- easy life: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ
- ಳೆದು ಹೊದ ಮೊಬೈಲ್ ಹೇಗೆ ಹುಡುಕೊದು?;ಮೊಬೈಲ್ ಸಿಗಬೇಕಾದ್ರೆ ಮೊದಲು ಈ ಕೆಲಸ ಮಾಡಿ
- ಕೊಪ್ಪ: ಸಮಬಲದ ಹೋರಾಟದ ನಡುವೆ ಶಾನುವಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶರತ್ ಬಿಳುಕೊಪ್ಪ ಆಯ್ಕೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-31.07.2023
- ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply