Kirana Pratibha Scholarship: 8ನೇ ತರಗತಿ ಪಾಸ್‌ ಆಗಿದ್ರೆ ಈ ಸುದ್ದಿ ಓದಿ

(Kirana Pratibha Scholarship: ) ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಕಿರಣ ಫೌಂಡೇಶನ್ ವತಿಯಿಂದ ಕಿರಣ ಪ್ರತಿಭಾ ವಿದ್ಯಾರ್ಥಿವೇತನ 2026 ಪ್ರಕಟಿಸಲಾಗಿದೆ. 8ನೇ ತರಗತಿಯನ್ನು ಉತ್ತೀರ್ಣಗೊಂಡಿರುವ ಮತ್ತು ಕನಿಷ್ಠ 14 ವರ್ಷದ ವಯಸ್ಸು ಹೊಂದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: ಈ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ₹1,00,000 ಸ್ಕಾಲರ್‌ಶಿಪ್; ಡಿಟೇಲ್ಸ್‌ಗಾಗಿ ಜಸ್ಟ್‌ ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ


ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಟ್ಯೂಷನ್ ಫೀ ಹಾಗೂ ಇತರ ಶಿಕ್ಷಣ ಸಂಬಂಧಿತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಆದರೆ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಈ ವಿದ್ಯಾರ್ಥಿವೇತನ ಸಹಾಯಕವಾಗಲಿದೆ.

ಅರ್ಹತೆಗಳು:

  • ವಿದ್ಯಾರ್ಥಿ 8ನೇ ತರಗತಿಯನ್ನು ಉತ್ತೀರ್ಣಗೊಂಡಿರಬೇಕು
  • ಕನಿಷ್ಠ 14 ವರ್ಷದ ವಯಸ್ಸು ಹೊಂದಿರಬೇಕು
  •  ಕುಟುಂಬದ ತಿಂಗಳ ಆದಾಯ ₹20,000 ಮೀರಬಾರದು
  • ವಿದ್ಯಾರ್ಥಿ ಯಾವುದೇ ಇತರ ಸರ್ಕಾರಿ ವಿದ್ಯಾರ್ಥಿವೇತನವನ್ನು ಪಡೆಯುತ್ತಿರಬಾರದು

ನ್ನೂ ಓದಿ: ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ; ಏನೆಲ್ಲಾ ತಿದ್ದುಪಡಿ ಮಾಡಿಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ


ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2026 ಆಗಿದೆ.

ಅರ್ಜಿಯನ್ನು ಸಲ್ಲಿಸಲು ಈ ಲಿಂಕ್ ಬಳಸಿ:
www.b4s.in/nwmd/KRPS1

ವಿದ್ಯಾರ್ಥಿಗಳು ಮತ್ತು ಪೋಷಕರು ಈ ಅವಕಾಶವನ್ನು ಬಳಸಿಕೊಂಡು ಶಿಕ್ಷಣದತ್ತ ಮತ್ತೊಂದು ಹೆಜ್ಜೆ ಇಡಬಹುದು.

Kirana Pratibha Scholarship: 8ನೇ ತರಗತಿ ಪಾಸ್‌ ಆಗಿದ್ರೆ ಈ ಸುದ್ದಿ ಓದಿ
Kirana Pratibha Scholarship: 8ನೇ ತರಗತಿ ಪಾಸ್‌ ಆಗಿದ್ರೆ ಈ ಸುದ್ದಿ ಓದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Kirana Pratibha Scholarship: )

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ
    11. ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್
    12. ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶ! ಇಂದೇ ಅರ್ಜಿ ಸಲ್ಲಿಸಿ