Kisan Yojana: ಈ ಯೊಜನೆಯಲ್ಲಿ ಸಿಗಲಿದೆ 6,000

(Kisan Yojana:) ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಯೋಜನೆಯಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೂ ಅರ್ಹ ರೈತರಗೆ ಪ್ರತಿ ವರ್ಷ 6,000 ರೂ. ಅನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ. ಈ 6 ಸಾವಿರವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.


ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಪ್ರತಿ ಕಂತಿನಡಿ 2 ಸಾವಿರವನ್ನು DBT ಮೂಲಕ ರೈತರ ಖಾತೆಗಳಿಗೆ ನೇರವಾಗಿ ಕಳುಹಿಸಲಾಗುವುದು. ಪ್ರತಿ ಕಂತನ್ನು 4 ತಿಂಗಳ ಅವಧಿಯಲ್ಲಿ ಕಳುಹಿಸಲಾಗುತ್ತದೆ. ಇಲ್ಲಿಯವರೆಗೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಒಟ್ಟು 17 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಕಳೆದ ತಿಂಗಳು ಜೂನ್ 18 ರಂದು ವಾರಣಾಸಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಜನೆಯ 17 ನೇ ಕಂತಿಗೆ ಚಾಲನೆ ನೀಡಿದರು.


ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ


17 ನೇ ಸಂಚಿಕೆ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಈಗ ದೇಶಾದ್ಯಂತ ಹಲವು ರೈತರು 18ನೇ ಕಂತಿಗೆ ಕಾಯುತ್ತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಭಾರತ ಸರ್ಕಾರವು ಮುಂದಿನ ಅಕ್ಟೋಬರ್ ನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತನ್ನು ಬಿಡುಗಡೆ ಮಾಡಲಿದೆ. ಆದರೆ, ಈ ಬಗ್ಗೆ ಸರ್ಕಾರದಿಂದ ಇನ್ನೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಯಾವಾಗ 18 ನೇ ಕಂತಿನ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಬಿಡುಗಡೆ ಎಂದು ಮುಂದಿನ ದಿನಗಳಲ್ಲಿ ಹೇಳಲಾಗುತ್ತದೆ.

Kisan Yojana: ಈ ಯೊಜನೆಯಲ್ಲಿ ಸಿಗಲಿದೆ 6,000
Kisan Yojana: ಈ ಯೊಜನೆಯಲ್ಲಿ ಸಿಗಲಿದೆ 6,000

ಇದನ್ನೂ ಓದಿ: ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?