(Kotak Kanya Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಕೋಟಕ್ ಕನ್ಯಾ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು. ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಕೋಟಕ್ ಮಹೀಂದ್ರಾ ಗ್ರೂಪ್ ಕಂಪನೀಸ್, ಕೋಟಕ್ ಎಜುಕೇಶನ್ ಫೌಂಡೇಶನ್ ಶಿಕ್ಷಣ ಮತ್ತು ಜೀವನೋಪಾಯದ ಕುರಿತ ಸಿಎಸ್ಆರ್ ಪ್ರಾಜೆಕ್ಟ್ನ ಅಡಿಯಲ್ಲಿ, 12ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಕಡಿಮೆ-ಆದಾಯದ ಕುಟುಂಬಗಳಿಗೆ ಸೇರಿದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಂದ ಕೋಟಕ್ ಕನ್ಯಾ ಸ್ಕಾಲರ್ಶಿಪ್ 2024-25ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಭಾರತದಾದ್ಯಂತದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
• ಅಭ್ಯರ್ಥಿಗಳು 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 75% ಅಥವಾ ಹೆಚ್ಚಿನ ಅಂಕಗಳನ್ನು ಅಥವಾ ತತ್ಸಮಾನ ಸಿಜಿಪಿಎಯನ್ನು ಗಳಿಸಿರಬೇಕು.
• ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.6,00,000ಕ್ಕಿಂತ ಕಡಿಮೆ ಇರಬೇಕು.
• ಮಾನ್ಯತೆ ಪಡೆದ ಎನ್ಆರ್ಎಫ್/ ಎನ್ಎಎಸಿ ಯಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ 2024-25 ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್, ಬಿಡಿಎಸ್, ಇಂಟಿಗ್ರೇಟೆಡ್ ಎಲ್ಎಲ್ಬಿ (5 ವರ್ಷಗಳು), ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮಸಿ, ಇಂಟಿಗ್ರೇಟೆಡ್ ಬಿಎಸ್-ಎಂಎಸ್/ಬಿಎಸ್-ರಿಸರ್ಚ್ ಇನ್ ಐಎಸ್ಇಆರ್, ಐಐಎಸ್ಸಿ (ಬೆಂಗಳೂರು) ಅಥವಾ (ಡಿಸೈನ್, ಆರ್ಕಿಟೆಕ್ಚರ್, ಇತ್ಯಾದಿ) ಇತರ ವೃತ್ತಿಪರ ಕೋರ್ಸ್ಗಳಿಗೆ ಮೊದಲ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು ಅರ್ಹರಾಗಿರುತ್ತಾರೆ.
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ವರ್ಷಕ್ಕೆ ರೂ.1.5 ಲಕ್ಷ
(ಪ್ರತಿ ವರ್ಷ ವಿದ್ಯಾರ್ಥಿವೇತನದ ನವೀಕರಣವು ಕೋಟಾಕ್ ಶಿಕ್ಷಣ ಪ್ರತಿಷ್ಠಾನದ ಸ್ವಂತ ವಿವೇಚನೆಯಲ್ಲಿರುತ್ತದೆ)
ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/KKGS3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30-09-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






