(KPSC Recruitment) ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರೂಪ್ ಸಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ
ಹುದ್ದೆಯ ವಿವರ:
* ಕೈಗಾರಿಕಾ ವಿಸ್ತರಣಾಧಿಕಾರಿ
* ಗ್ರಂಥಪಾಲಕರು
ಹುದ್ದೆಯ ಸಂಖ್ಯೆ:
* ಕೈಗಾರಿಕಾ ವಿಸ್ತರಣಾಧಿಕಾರಿ : 50 ಹುದ್ದೆ
* ಗ್ರಂಥಪಾಲಕರು : 10 ಹುದ್ದೆ
ವಿದ್ಯಾರ್ಹತೆ
* ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ:
ಅಭ್ಯರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ಅಥವಾ ಇತರ ಯಾವುದೇ ಶಾಖೆಯಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; hsrp number plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ
* ಗ್ರಂಥಪಾಲಕ ಹುದ್ದೆಗೆ:
ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು.
ವೇತನ
* ಕೈಗಾರಿಕಾ ವಿಸ್ತರಣಾಧಿಕಾರಿ: 33,450 – 62,600
* ಗ್ರಂಥಪಾಲಕ: 37,900 – 70,750
ಆಯ್ಕೆ ವಿಧಾನ
* ಕನ್ನಡ ಭಾಷಾ ಪರೀಕ್ಷೆ
* ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಶುಲ್ಕ
* ಸಾಮಾನ್ಯ ಅಭ್ಯರ್ಥಿಗಳಿಗೆ: 600
* ಪ್ರ-ವರ್ಗ 2ಎ, 2ಬಿ, 3ಎ, ಮತ್ತು 3ಬಿ ಅಭ್ಯರ್ಥಿಗಳಿಗೆ: 300
* ಮಾಜಿ ಸೈನಿಕರಿಗೆ: 50
* ಎಸ್ಸಿ/ಎಸ್ಟಿ, ಪ್ರ ವರ್ಗ-1/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
28-05-2024
ಇನ್ನಿತರ ಮಾಹಿತಿಗಾಗಿ: https://www.kpsc.kar.nic.in/ ವೆಬ್ ಸೈಟ್ ಗೆ ಭೇಟಿ ನೀಡಿ

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply