(KSSFCL) ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು? ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ:
- ಸನ್ನದು ಲೆಕ್ಕಪರಿಶೋಧಕರು
- ಕಾನೂನು ಅಧಿಕಾರಿ (ಅಧಿಕಾರಿ ಶ್ರೇಣಿ)
- ಮಾನವ ಸಂಪನ್ಮೂಲ ಅಧಿಕಾರಿ (ಅಧಿಕಾರಿ ಶ್ರೇಣಿ)
- ತರಬೇತಿ ಅಧಿಕಾರಿ (ಅಧಿಕಾರಿ ಶ್ರೇಣಿ)
- ಸೌಹಾರ್ದ ಅಭಿವೃದ್ಧಿ ಅಧಿಕಾರಿ (ಕಿರಿಯ ಅಧಿಕಾರಿ ಶ್ರೇಣಿ)
- ಸಹಾಯಕರು
- ಟೈಪಿಸ್ಟ್ ಕಮ್ ಸ್ಟೆನೊ (ಸಹಾಯಕ ಶ್ರೇಣಿ)
- ಕಿರಿಯ ಸಹಾಯಕರು
- ಉಪಸಿಬ್ಬಂದಿ ಕಮ್ ವಾಹನ ಚಾಲಕ
ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಹುದ್ದೆಯ ಸಂಖ್ಯೆ:
- ಸನ್ನದು ಲೆಕ್ಕಪರಿಶೋಧಕರು: 1
- ಕಾನೂನು ಅಧಿಕಾರಿ (ಅಧಿಕಾರಿ ಶ್ರೇಣಿ): 2
- ಮಾನವ ಸಂಪನ್ಮೂಲ ಅಧಿಕಾರಿ (ಅಧಿಕಾರಿ ಶ್ರೇಣಿ): 1
- ತರಬೇತಿ ಅಧಿಕಾರಿ (ಅಧಿಕಾರಿ ಶ್ರೇಣಿ): ೧
- ಸೌಹಾರ್ದ ಅಭಿವೃದ್ಧಿ ಅಧಿಕಾರಿ (ಕಿರಿಯ ಅಧಿಕಾರಿ ಶ್ರೇಣಿ): 11
- ಸಹಾಯಕರು: 8
- ಟೈಪಿಸ್ಟ್ ಕಮ್ ಸ್ಟೆನೊ (ಸಹಾಯಕ ಶ್ರೇಣಿ): 2
- ಕಿರಿಯ ಸಹಾಯಕರು: 11
- ಉಪಸಿಬ್ಬಂದಿ ಕಮ್ ವಾಹನ ಚಾಲಕ: 2
ಒಟ್ಟು ಹುದ್ದೆಯ ಸಂಖ್ಯೆ:
39
ಇದನ್ನೂ ಓದಿ: ರಾಜ್ಯದಲ್ಲಿ ಕೇಕ್ ಬ್ಯಾನ್ ಮಾಡಲು ಮುಂದಾದ ಸರ್ಕಾರ!; ಯಾಕೆ ಗೊತ್ತಾ? ಇಲ್ಲಿದೆ ನೋಡಿ
ವಿದ್ಯಾರ್ಹತೆ ಹಾಗೂ ವಯೋಮಿತಿ:
- ಸನ್ನದು ಲೆಕ್ಕಪರಿಶೋಧಕರು: ಸಿಎ/ ಸಿಎಸ್ /ICWA. ಅನುಭವ ಹೊಂದಿರುವವರಿಗೆ ಆದ್ಯತೆ, ಗರಿಷ್ಠ 35 ವರ್ಷ ಮೀರಿರಬಾರದು.
- ಕಾನೂನು ಅಧಿಕಾರಿ (ಅಧಿಕಾರಿ ಶ್ರೇಣಿ): ಕಾನೂನು ಪದವಿ ಜೊತೆಗೆ ಕಂಪ್ಯೂಟರ್ ಪರಿಣಿತಿ ಕಡ್ಡಾಯ, ಗರಿಷ್ಠ 35 ವರ್ಷ ಮೀರಿರಬಾರದು.
- ಮಾನವ ಸಂಪನ್ಮೂಲ ಅಧಿಕಾರಿ (ಅಧಿಕಾರಿ ಶ್ರೇಣಿ): ಎಂಬಿಎ, ಹೆಚ್.ಆರ್ ಪದವಿ. ಕಾರ್ಪೋರೇಟ್ ಕಂಪನಿ ಅಥವಾ ಹೆಚ್ಆರ್ ಕ್ಷೇತ್ರದಲ್ಲಿ ಕಾರ್ಯಾನುಭವ ಪಡೆದಿರಬೇಕು, ಗರಿಷ್ಠ 35 ವರ್ಷ ಮೀರಿರಬಾರದು.
- ತರಬೇತಿ ಅಧಿಕಾರಿ (ಅಧಿಕಾರಿ ಶ್ರೇಣಿ): ಎಂಎ ಕನ್ನಡ ಅಥವಾ MSW ಪದವಿ, 3 ವರ್ಷ ಕನಿಷ್ಠ ಕಾರ್ಯಾನುಭವ, ಗರಿಷ್ಠ 35 ವರ್ಷ ಮೀರಿರಬಾರದು.
- ಸೌಹಾರ್ದ ಅಭಿವೃದ್ಧಿ ಅಧಿಕಾರಿ (ಕಿರಿಯ ಅಧಿಕಾರಿ ಶ್ರೇಣಿ): ಯಾವುದೇ ಪದವಿ ಪಾಸ್, ಬ್ಯಾಂಕಿಂಗ್ ಅಥವಾ ಸಹಕಾರ ಕ್ಷೇತ್ರದಲ್ಲಿ ಕೆಲಸ ಅನುಭವ ಹೊಂದಿದವರಿಗೆ ಆದ್ಯತೆ, ಗರಿಷ್ಠ 30 ವರ್ಷ ವಯಸ್ಸು ದಾಟಿರಬಾರದು.
- ಸಹಾಯಕರು: ಯಾವುದೇ ಪದವಿ ಪಾಸ್. ಬಿಕಾಂ / ಬಿಬಿಎ ಪಾಸ್ ಮಾಡಿರುವವರಿಗೆ ಆದ್ಯತೆ ನೀಡಲಾಗುವುದು, ಕಂಪ್ಯೂಟರ್ ಪರಿಣತಿ ಕಡ್ಡಾಯ, ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
- ಟೈಪಿಸ್ಟ್ ಕಮ್ ಸ್ಟೆನೊ (ಸಹಾಯಕ ಶ್ರೇಣಿ): ಯಾವುದೇ ಪದವಿ ಪಾಸ್, ಶೀಘ್ರ ಲಿಪಿಯನ್ನು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಪ್ರೌಢದರ್ಜೆಯಲ್ಲಿ ತೇರ್ಗಡೆ ಆಗಿರಬೇಕು. ಅಥವಾ ಬೆಳರಚ್ಚಿನಲ್ಲಿ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಪ್ರೌಢದರ್ಜೆಯಲ್ಲಿ ಪಾಸಾಗಿದ್ದು, ಪ್ರಮಾಣಪತ್ರ ಪಡೆದಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
- ಕಿರಿಯ ಸಹಾಯಕರು: ಪಿಯುಸಿ ತೇರ್ಗಡೆ ಜೊತೆಗೆ ಕಂಪ್ಯೂಟರ್ ಪರಿಣತಿ ಕಡ್ಡಾಯ. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
- ಉಪಸಿಬ್ಬಂದಿ ಕಮ್ ವಾಹನ ಚಾಲಕ: ಎಸ್ಎಸ್ಎಲ್ಸಿ ಪಾಸ್ ಜೊತೆಗೆ ಡಿಎಲ್ ಹೊಂದಿರಬೇಕು. ಲಘುವಾಹನ ಚಾಲಕರಾಗಿ ಮೂರು ವರ್ಷ ಅನುಭವ ಇರಬೇಕು. 30 ವರ್ಷ ವಯಸ್ಸು ಮೀರಿರಬಾರದು.
ಇದನ್ನೂ ಓದಿ: ವಾಹನ ಸವಾರರೇ ಎಚ್ಚರ; ಇನ್ಮುಂದೆ ರಸ್ತೆಯಲ್ಲಿ ಈ ರೀತಿ ಮಾಡಿದ್ರೆ ಕಾನೂನು ಕ್ರಮ ಫಿಕ್ಸ್…!
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
09-09-2024 ರ ಸಂಜೆ 05-30 ಗಂಟೆಯೊಳಗೆ.
(KSSFCL) ಅರ್ಜಿ ಸಲ್ಲಿಕೆ ಹೇಗೆ?;
www.souharda.coop ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ,
ಸೌಹಾರ್ಧ ಸಹಕಾರಿ ಸೌಧ,
ನಂ 68, ಒಂದನೇ ಮಹಡಿ,
17 & 18ನೇ ಅಡ್ಡರಸ್ತೆ ಮಧ್ಯೆ,
ಮಾರ್ಗೋಸಾ ರಸ್ತೆ, ಮಲ್ಲೇಶ್ವರಂ, ಬೆಂಗಳೂರು -560055
ಇದನ್ನೂ ಓದಿ: ಪಪ್ಪಾಯಿ ಎಲೆಯ ರಸ…; ಇದರ ಆರೋಗ್ಯಕರ ಲಾಭಗಳ ಬಗ್ಗೆ ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ!; ಇಲ್ಲಿದೆ ನೋಡಿ ಅಚ್ಚರಿ ಸಂಗತಿ
ಅರ್ಜಿ ಶುಲ್ಕ:
1- 5 ವರೆಗಿನ ಹುದ್ದೆಗಳಿಗೆ ಅರ್ಜಿ ಶುಲ್ಕ ರೂ.500
ನಂತರದ 4 ಹುದ್ದೆಗಳಿಗೆ ಅರ್ಜಿ ಶುಲ್ಕ ರೂ.300
ವೇತನ:
- ಸನ್ನದು ಲೆಕ್ಕಪರಿಶೋಧಕರು: 60,000- 70,000
- ಕಾನೂನು ಅಧಿಕಾರಿ (ಅಧಿಕಾರಿ ಶ್ರೇಣಿ) : 35,000- 38,000
- ಮಾನವ ಸಂಪನ್ಮೂಲ ಅಧಿಕಾರಿ (ಎಂಬಿಎ, ಹೆಚ್.ಆರ್ ) (ಅಧಿಕಾರಿ ಶ್ರೇಣಿ) 35,000-38,000
- ತರಬೇತಿ ಅಧಿಕಾರಿ (ಅಧಿಕಾರಿ ಶ್ರೇಣಿ): 35,000-38,000
- ಸೌಹಾರ್ದ ಅಭಿವೃದ್ಧಿ ಅಧಿಕಾರಿ (ಕಿರಿಯ ಅಧಿಕಾರಿ ಶ್ರೇಣಿ): 28,000- 30,000
- ಸಹಾಯಕರು: 20,000- 22,000
- ಟೈಪಿಸ್ಟ್ ಕಮ್ ಸ್ಟೆನೊ (ಸಹಾಯಕ ಶ್ರೇಣಿ): 20,000- 22,000
- ಕಿರಿಯ ಸಹಾಯಕರು: 13,000- 15,000
- ಉಪಸಿಬ್ಬಂದಿ ಕಮ್ ವಾಹನ ಚಾಲಕ: 13,000- 15,000
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
(KSSFCL) ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ : 080-23378375
ಇ-ಮೇಲ್ ವಿಳಾಸ : soudarda@souharda.coop

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





