Library Supervisor: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 251 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಸದರಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ, ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯಿತಿಗೆ ಒಂದರಂತೆ ಒಟ್ಟು 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಮೋಸ್ಟ್ ವಾಂಟೆಡ್ ನಕ್ಸಲೈಟ್ ಅನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸ್
ಹುದ್ದೆ ಹೆಸರು:
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಖಾಲಿ ಹುದ್ದೆಗಳ ಸಂಖ್ಯೆ:
14
ಇದನ್ನೂ ಓದಿ; ಕೇಂದ್ರದ 300 ಯೂನಿಟ್ ಉಚಿತ ವಿದ್ಯುತ್ ಪಡೆಯುವುದು ಹೇಗೆ?; ಹೇಗೆ ಸಿಗಲಿದೆ ಸಬ್ಸಿಡಿ ಲಾಭ; ಅರ್ಜಿ ಸಲ್ಲಿಕೆ ಹೇಗೆ?
Library Supervisor: ಹುದ್ದೆಗಳ ಸ್ಥಳ:
ಬಳ್ಳಿಗಾವಿ, ಅಂಡಿಗೆ, ಹನುಮಂತಾಪುರ, ಹೋತನಕಟ್ಟೆ, ರಾಮಚಂದ್ರಾಪುರ, ಸನ್ಯಾಸಿಕೋಡಮಗ್ಗೆ, ತಾಳಗುಂದ, ತುಪ್ಪೂರು, ಮಾರವಳ್ಳಿ, ತೂದೂರು, ರಿಪ್ಪನ್ಪೇಟೆ, ಅಗ್ರಹಾರ ಮುಚುಡಿ, ಮುಟುಗುಪ್ಪೆ ಗ್ರಾಮ ಪಂಚಾಯಿತಿ ಮತ್ತು ಮಾಹಿತಿ ಕೇಂದ್ರಗಳಲ್ಲಿ ಈ ಮೇಲ್ವಿಚಾರಕರ ನೇಮಕ ಮಾಡಲಾಗುತ್ತದೆ.
ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಜೊತೆಗೆ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಇರಬೇಕು. ಹಾಗೂ ಕನಿಷ್ಠ 3 ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್ ಪಡೆದ ಕುರಿತು ಪ್ರಮಾಣ ಪತ್ರ ಹೊಂದಿರಬೇಕು.
ಇದನ್ನೂ ಓದಿ; upsc ಇಂದ ನೇಮಕ ಅಧಿಸೂಚನೆ; 122 ವಿವಿಧ ಪೋಸ್ಟ್ ಗಳ ನೇಮಕ
ವಯೋಮಿತಿ:
ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ ಗರಿಷ್ಠ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

ಮಾಸಿಕ ವೇತನ:
15,196
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
23-02-2024 ರ ಸಂಜೆ 05-30 ಗಂಟೆವರೆಗೆ
ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಗ್ರಾಮ ಪಂಚಾಯಿತಿಗಳಲ್ಲಿ ಬರ ಪರಿಹಾರ ಪಟ್ಟಿ ಪ್ರಕಟ
ಅರ್ಜಿ ದೊರೆಯುವ ಸ್ಥಳ :
ಮೇಲೆ ತಿಳಿಸಲಾದ 14 ಗ್ರಾಮ ಪಂಚಾಯಿತಿಗಳಲ್ಲಿ (Library Supervisor: ) ಮತ್ತು ವೆಬ್ ಸೈಟ್ https://shimoga.nic.in ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಧೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಸತಕ್ಕದ್ದು.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply