- ಜೆಡಿಎಸ್ ಅಭ್ಯರ್ಥಿ ಪರ ದೇವೇಗೌಡರಿಂದ ಮತಬೇಟೆ
- ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್
- ಜಿಲ್ಲೆಯಲ್ಲಿ ಇಂದು ಯೋಗಿ ಆದಿತ್ಯನಾಥ್’ ಹವಾ
- ನಾಲ್ವರು ಅಂತರರಾಜ್ಯ ಕಳ್ಳರ ಬಂಧನ
- ಗಡಿಪಾರಾಗಿದ್ದ ರೌಡಿಶೀಟರ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಆರೋಪ!
- ಪತಿಯ ಶವದ ಮುಂದೆ ಅಳುತ್ತಲೇ ಪ್ರಾಣಬಿಟ್ಟ ಪತ್ನಿ : ಮಕ್ಕಳಿಬ್ಬರು ಅನಾಥ
- ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
- ಹುಲಿ ದಾಳಿಗೆ ಹಸು ಬಲಿ
- 15ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ತರಿಕೇರೆ ಮಾಜಿ ಶಾಸಕರ ಮನೆ ದರೋಡೆ
- ಸಿಮೆಂಟ್ ನೆಪದಲ್ಲಿ 6 ಲಕ್ಷ ರೂ, ಕಿತ್ತ ವಂಚಕ
- ನಾನು ಕೊಟ್ಟ ಮಾತಿಗೆ ಎಂದಿಗೂ ತಪ್ಪುವುದಿಲ್ಲ, ತಪ್ಪಿದಲ್ಲಿ ಒಂದು ನಿಮಿಷವೂ ಅಧಿಕಾರದ ಕುರ್ಚಿಯಲ್ಲಿ ಕೂರುವುದಿಲ್ಲ
- ಶಾಸಕ ಕುಮಾರ್ ಬಂಗಾರಪ್ಪ ಆಪ್ತ ಸಹಾಯಕ ‘ಸಸ್ಪೆಂಡ್’
- ಚುನಾವಣಾ ಆಯೋಗದ ತಪಾಸಣೆ ಹೆಸರಿನಲ್ಲಿ ಅಧಿಕಾರಿಗಳ ದಬ್ಬಾಳಿಕೆ
- ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ
- ನಾಳೆ SSLC ಫಲಿತಾಂಶ ಪ್ರಕಟ
ಮಾರ್ಚ್ ಒಂದೇ ತಿಂಗಳಲ್ಲಿ 6 ಲಕ್ಷಕ್ಕೂ ಅಧಿಕ ವೀಕ್ಷಣೆ.. ಮಲೆನಾಡಿನ ಡಿಜಿಟಲ್ ಮಾಧ್ಯಮಗಳ ಪೈಕಿ ಈಗ ನಾವೇ ನಂ. 1
• ಮಾರ್ಚ್ ಒಂದೇ ತಿಂಗಳಲ್ಲಿ ವೆಬ್ ಸೈಟ್ ನಲ್ಲಿ 6,12,000ಕ್ಕೂ ಅಧಿಕ ವೀಕ್ಷಣೆ
• ಯೂಟ್ಯೂಬ್ ನಲ್ಲಿ 40 ಸಾವಿರಕ್ಕೂ ಅಧಿಕ ವೀಕ್ಷಣೆ
• ಡೈಲಿಹಂಟ್ ನಲ್ಲಿ 4,70,000ಕ್ಕೂ ಅಧಿಕ ವೀಕ್ಷಣೆ
• ಫೇಸ್ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣದ ಮೂಲಕ ಬರೋಬ್ಬರಿ 4,30,000 ಕ್ಕೂ ಅಧಿಕ ವೀಕ್ಷಣೆ
• ಫೇಸ್ಬುಕ್ ನಲ್ಲಿ 26 ಸಾವಿರ ಫಾಲೋವರ್ಸ್
• ಯೂಟ್ಯೂಬ್ ನಲ್ಲಿ 11,700ಕ್ಕೂ ಅಧಿಕ ಸಬ್ಸ್ ಕ್ರೈಬರ್ಸ್
• ಡೈಲಿ ಹಂಟ್ ನಲ್ಲಿ 33,000ಕ್ಕೂ ಅಧಿಕ ಫಾಲೋವರ್ಸ್
• ಇನ್ಸ್ಟಾಗ್ರಾಂ, ಟ್ವಿಟರ್ ನಲ್ಲೂ ಜನರನ್ನು ತಲುಪುತ್ತಿರುವ ನಿಮ್ಮ ನ್ಯೂಸ್ ಮಲ್ನಾಡ್
• 125ಕ್ಕೂ ಅಧಿಕ ಅಧಿಕೃತ ಗ್ರೂಪ್, 150ಕ್ಕೂ ಅಧಿಕ ಇತರೆ ಗ್ರೂಪ್ – ವಾಟ್ಸಾಪ್ ಮೂಲಕ ಏಕಕಾಲಕ್ಕೆ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಜನರನ್ನು ತಲುಪುತ್ತಿದ್ದೇವೆ
• ಈ ಮೈಲ್ ಮೂಲಕ ಏಕಕಾಲಕ್ಕೆ ಸುಮಾರು 7 ಸಾವಿರ ಜನರನ್ನು ತಲುಪುತ್ತಿದ್ದೇವೆ.
ನಾವೇ ನಂ. 1 ಮಲೆನಾಡಿಗೆ ನಾವೇ ನಂಬರ್ 1 ಎಂದು ಹೇಳಿಕೊಳ್ಳುತ್ತಿರುವ ಡಿಜಿಟಲ್ ಮಾಧ್ಯಮಗಳು ದಾಖಲೆ ಸಮೇತ ಮಲೆನಾಡಿನ ಓದುಗರ ಮುಂದೆ ಬನ್ನಿ! ಪ್ರಜ್ಞಾವಂತ ಮಲೆನಾಡಿಗರನ್ನು ಯಾಮಾರಿಸಲು ಸಾಧ್ಯವಿಲ್ಲ! ಕಳೆದ ಎರಡೇ ವರ್ಷದಲ್ಲಿ ನ್ಯೂಸ್ ಮಲ್ನಾಡ್ ಮಲೆನಾಡಿನ ಡಿಜಿಟಲ್ ಮಾಧ್ಯಮಗಳ ಪೈಕಿ ನಂ. 1 ಸ್ಥಾನದಲ್ಲಿದೆ.. ಇದನ್ನು ಮಾಡಿದ್ದು ನಮ್ಮ ಪ್ರೀತಿಯ ಓದುಗರು. ಮಲೆನಾಡಿನ 5 ಜಿಲ್ಲೆಗಳನ್ನು (ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಹಾಗೂ ಉತ್ತರ ಕನ್ನಡದ ಕೆಲವು ಭಾಗ) ಹೊರತುಪಡಿಸಿ ಬೇರಾವ ಸುದ್ದಿಗಳನ್ನು ನಾವು ಬಿತ್ತರಿಸಿಲ್ಲ.. ಯಾವುದೇ ಭ್ರಷ್ಟಾಚಾರದಲ್ಲೂ ಭಾಗಿಯಾಗಿಲ್ಲ.. ಯಾವ ಪಕ್ಷದ ರಾಜಕಾರಣಿಗಳ ಬಕೆಟ್ ಹಿಡಿದಿಲ್ಲ.. ಅನವಶ್ಯಕ ಯಾರನ್ನೂ ಟಾರ್ಗೆಟ್ ಮಾಡಿ ಸುದ್ದಿ ಮಾಡಿಲ್ಲ.. ಪ್ರೋಮೋ ಅಪ್ಲೋಡ್ ಮಾಡಿ ಯಾರಿಂದಲೂ ಹಣಕ್ಕೆ ಬೇಡಿಕೆಯಿಟ್ಟಿಲ್ಲ.. ಮಳೆಗಾಲದ ಅಣಬೆಯಂತೆ ಚುನಾವಣೆ ಬಂದಾಗ ಹುಟ್ಟಿಕೊಂಡ ಮಾಧ್ಯಮ ನಮ್ಮದಲ್ಲ! ಝೀರೋ ಇಂದ ಪ್ರಾರಂಭಿಸಿದ ನ್ಯೂಸ್ ಮಲ್ನಾಡ್ ಗೆ ಯಾವುದೇ ರಾಜಕಾರಣಿಗಳ, ಉದ್ಯಮಿಗಳ ಬಂಡವಾಳವಿಲ್ಲ.. ಯಾವ ರಾಜಕೀಯ ನಾಯಕರು ಬೆಂಬಲಿಗರಿಲ್ಲ.. ಪತ್ರಿಕೋದ್ಯಮದಲ್ಲಿ ನಾವು ಅಳವಡಿಸಿಕೊಂಡ ಸಿದ್ಧಾಂತವೇ ನಮಗೆ ಬಂಡವಾಳ.. ನಮ್ಮ ಓದುಗರೇ ನಮ್ಮ ಬೆಂಬಲಿಗರು. ಕಳೆದ ಎರಡು ವರ್ಷಗಳ ಸಾರ್ಥಕ ಜರ್ನಿಯಲ್ಲಿ ನಮ್ಮೊಂದಿಗೆ ಸದಾ ಕಾಲ ನಿಂತ ನಮ್ಮೆಲ್ಲಾ ಪ್ರೀತಿಯ ಓದುಗರಿಗೆ ನ್ಯೂಸ್ ಮಲ್ನಾಡ್ ಧನ್ಯವಾದ ತಿಳಿಸುತ್ತದೆ.