(Nabard) ರಿಯಾಯಿತಿ ಬಡ್ಡಿ ದರದಲ್ಲಿ ಕೃಷಿ ಸಾಲ ಮಿತಿಯನ್ನು ನಬಾರ್ಡ್ ಕಡಿಮೆ ಮಾಡಿದ್ದು, ಇದರಿಂದ ತೀವ್ರ ಹಣಕಾಸಿನ ತೊಂದರೆ ಎದುರಾಗಿದೆ. ಕೃಷಿಸಾಲ ವಿತರಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಹೌದು, ರೈತರಿಗೆ ಸಾಲ ನೀಡುವ ಸಹಕಾರಿ ಸಂಘಗಳಿಗೆ ರಿಯಾಯಿತಿ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ನಬಾರ್ಡ್ ಕಡಿತಗೊಳಿಸಿದ್ದು, ರಾಜ್ಯದಲ್ಲಿ ಕೃಷಿ ಸಾಲ ವಿತರಣೆ ಹಣದ ಕೊರತೆ ಉಂಟಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ರಿಯಾಯಿತಿ ಬಡ್ಡಿ ದರದ ಸಾಲದ ಮೊತ್ತವನ್ನು ನಬಾರ್ಡ್ ಇಳಿಕೆ ಮಾಡಿದ್ದರಿಂದ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಂಕಷ್ಟ ಎದುರಾಗಿದೆ. ನಬಾರ್ಡ್ ರಿಯಾಯಿತಿ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತ ಕಡಿತಗೊಳಿಸಿದ್ದರಿಂದ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ತೀವು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ಹೋಟೆಲ್ ಗಳಿಗೆ ಹೊಸ ನಿಯಮ ಜಾರಿ; ಏನದು? ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
(Nabard) ರಾಜ್ಯ ಸರ್ಕಾರದಿಂದ ಎಲ್ಲಾ 31 ಜಿಲ್ಲೆ ಒಳಗೊಂಡಂತೆ 21 ಡಿಸಿಸಿ ಬ್ಯಾಂಕುಗಳ ಮೂಲಕ 2024 -25 ನೇ ಸಾಲಿಗೆ 35.10 ಲಕ್ಷ ರೈತರಿಗೆ 25000 ಕೋಟಿ ರೂ. ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ. ರೈತರಿಗೆ ಕೃಷಿ ಸಾಲ ಸಮರ್ಪಕ ವಿತರಣೆ ಉದ್ದೇಶದಿಂದ ಒಟ್ಟು ಸಾಲದಲ್ಲಿ ಶೇಕಡ 60 ರಷ್ಟು ಸುಮಾರು 13,742 ಕೋಟಿ ಅಲ್ಪಾವಧಿ ಕೃಷಿ ಸಾಲ ಮಂಜೂರು ಮಾಡುವಂತೆ ನಬಾರ್ಡ್ ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, 4580 ಕೋಟಿ ರೂಪಾಯಿಯನ್ನು ಶೇಕಡ 8ರ ಹೆಚ್ಚುವರಿ ಬಡ್ಡಿ ದರದಲ್ಲಿ ನಬಾರ್ಡ್ ಮಂಜೂರು ಮಾಡಿದೆ.
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ
ರಿಯಾಯಿತಿ ಬಡ್ಡಿ ದರದಲ್ಲಿ ಕೃಷಿ ಸಾಲ ಮಿತಿಯನ್ನು ನಬಾರ್ಡ್ ಕಡಿಮೆ ಮಾಡಿದೆ. ಇದರಿಂದ ತೀವ್ರ ಹಣಕಾಸಿನ ತೊಂದರೆ ಎದುರಾಗಿದ್ದು, ಕೃಷಿ ಸಾಲ ವಿತರಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ.

ಇದನ್ನೂ ಓದಿ; ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; 10,000-15,000 ಸಂಬಳ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






