(NS Yojana) ನೇಕಾರ ಸಮ್ಮಾನ್ ಯೋಜನೆಗೆ ಮತ್ತೆ ನೋಂದಣಿ ಶುರುವಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?, ಅರ್ಜಿ ಸಲ್ಲಿಕೆ ಹೇಗೆ?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಕಚ್ಚಾ ವಸ್ತುಗಳ ದರ ಏರಿಕೆ, ಮಾರುಕಟ್ಟೆ ಸಮಸ್ಯೆ ಸೇರಿದಂತೆ ಸಾಕಷ್ಟು ಸವಾಲು ಎದುರಿಸುತ್ತಿರುವ ನೇಕಾರರು ನೇಕಾರ ಸಮ್ಮಾನ್ ಯೋಜನೆ ಸೌಲಭ್ಯ ಪಡೆಯಲು ನೋಂದಣಿಗೆ ಮುಂದಾಗಿದ್ದಾರೆ. ಹಿಂದಿನ ವರ್ಷ ನೋಂದಣಿ ಮಾಡಿಸಿದವರು ಮತ್ತೆ ಈ ವರ್ಷ ನೋಂದಣಿ ಮಾಡಿಸುವುದು ಕಡ್ಡಾಯ ಎಂಬ ಇಲಾಖೆ ಸೂಚನೆ ನೀಡಿದೆ.
ಇದನ್ನೂ ಓದಿ; 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಒಂದು ಕುಟುಂಬದಲ್ಲಿ ಎಷ್ಟು ಮಂದಿ ಆಯುಷ್ಮಾನ್ ಕಾರ್ಡ್ ಪಡೆಯಬಹುದು?
ಈ ಯೋಜನೆಯಲ್ಲಿ ಏನು ಲಾಭ:
ಸರ್ಕಾರ ವಿದ್ಯುತ್ ಸಬ್ಸಿಡಿ ಜೊತೆಗೆ ಆರ್ಥಿಕ ನೆರವಿಗಾಗಿ ನೇಕಾರ ಸಮ್ಮಾನ್ ಯೋಜನೆಯಡಿ ವಾರ್ಷಿಕ 5000 ರೂ. ನೆರವು ನೀಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಪ್ರತಿ ವರ್ಷ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ.
ಇದನ್ನೂ ಓದಿ; ಅನ್ನಭ್ಯಾಗ್ಯ ಯೋಜನೆಯ ಹಣ ಜಮಾ!; ಆಹಾರ ಸಚಿವರಿಂದ ಸ್ಪಷ್ಟನೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ವಿದ್ಯುತ್ ಬಿಲ್
* ಬ್ಯಾಂಕ್ ಪಾಸ್ ಬುಕ್
* ನೇಕಾರರ ಗುರುತಿನ ಚೀಟಿ
* ಕಾರ್ಮಿಕರನ್ನು ಒಳಗೊಂಡ ಗ್ರೂಪ್ ಫೋಟೊ
* ರೇಷನ್ ಕಾರ್ಡ್ (ಪಾವರ್ ಲೂಮ್ಸ್ ಮಾಲೀಕರು ನೀಡಬೇಕು)
* ನೇಕಾರ ಕಾರ್ಮಿಕರು ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ಬುಕ್
* ರೇಷನ್ ಕಾರ್ಡ್
* ಮಜೂರು ದೃಢೀಕರಣ ಪತ್ರ
* ಫೋನ್ ನಂಬರ್
* ಗ್ರೂಪ್ ಫೋಟೊ
* ಕಾರ್ಮಿಕರ ಭಾವಚಿತ್ರ
* ನೇಕಾರ ಗುರುತಿನ ಚೀಟಿ
ಇದನ್ನೂ ಓದಿ; ಸಾರ್ವಜನಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ; ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
ಅರ್ಜಿ ಸಲ್ಲಿಕೆ ಹೇಗೆ?:
ಕೈಮಗ್ಗ , ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ (ಟ್ವಿಸ್ಟಿಂಗ್, ವೈಡಿಂಗ್, ವಾಪಿಂಗ್ ಹಾಗೂ ಬಣ್ಣ ಹಾಕುವ ಘಟಕ) ಚಟವಟಿಕೆಗಳಲ್ಲಿ ತೊಡಗಿರುವ ನೇಕಾರರು, ಕೆಲಸಗಾರರಿಗೆ ನೇಕಾರರ ಸಮ್ಮಾನ್ ಯೋಜನೆಯಡಿ 2024-25 ಸಾಲಿನಲ್ಲಿ 5,000 ರೂ. ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ನೀಡಲು ಸೇವಾ ಸಿಂಧು ಪೋರ್ಟಲ್ನಲ್ಲಿ ಮಾಹಿತಿ ಅಪ್ಲೋಡ್ ಮಾಡಲು ಅನುಕೂಲವಾಗುವಂತೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ; ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ; ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






