NSP: PUC ಪಾಸ್ ಆದವರಿಗೆ ಸಿಗಲಿದೆ 12,000 ದಿಂದ 20,000

(NSP) ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನ ಪ್ರಾರಂಭಿಸಿದ್ದು, (National Scholarship Portal) ಈ ಯೋಜನೆಯಡಿ ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಪಡೆಯಬಹುದು. ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಪಿಯುಸಿ ಪಾಸ್ ಆದ ಹಾಗೂ ಪದವಿ ವಿದ್ಯಾರ್ಥಿಗಳಿಗೆ 3 ವರ್ಷಗಳ ಕಾಲ ಸ್ಕಾಲರ್ಶಿಪ್ ನೀಡಲಾಗುತ್ತಿದೆ.


ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;

  • ವಿದ್ಯಾರ್ಥಿ 2024ನೇ ಸಾಲಿನಲ್ಲಿ ಪಿಯುಸಿ ಪಾಸ್ ಆಗಿರಬೇಕು.
  • ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ 80% ಅಥವಾ ಹೆಚ್ಚು ಅಂಕಗಳನ್ನು ಪಡೆದಿರಬೇಕು.
  •  3 ವರ್ಷಗಳ ಡಿಗ್ರಿ ಕೋರ್ಸ್ಗೆ ದಾಖಲಾಗಿರಬೇಕು.

ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನದವರೆಗೆ ಮಾತ್ರ ಅವಕಾಶ; ದಾಖಲೆಗಳು ಯಾವುದೆಲ್ಲಾ ಬೇಕು? ಇಲ್ಲಿದೆ ನೋಡಿ


ಈ ಯೋಜನೆಯಲ್ಲಿ ಎಷ್ಟು ಸ್ಕಾಲರ್ ಶಿಪ್ ಲಭ್ಯ:

  • ಮೊದಲ ವರ್ಷದ ಪದವಿಗೆ: 12,000
  • 2ನೇ ಮತ್ತು 3ನೇ ವರ್ಷದ ಪದವಿಗೆ: 20,000

ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ; ಅರಣ್ಯ ಸಚಿವರಿಂದ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಮಾಹಿತಿ


ಅರ್ಜಿ ಸಲ್ಲಿಸಲು ದಾಖಲೆಗಳು ಯಾವುದು?;

  • ಆಧಾರ್ ಕಾರ್ಡ್
  • ಫೋನ್ ನಂಬರ್
  •  10ನೇ ಹಾಗೂ 12ನೇ ತರಗತಿಯಲ್ಲಿ ಪಾಸ್ ಆದ ಮಾರ್ಕ್ಸ್ ಕಾರ್ಡ್
  •  ಪದವಿ ದಾಖಲೆ ಪ್ರಮಾಣ ಪತ್ರ

ಇದನ್ನೂ ಓದಿ: ಇದೊಂದು ಕಾರ್ಡ್ ಇದ್ರೆ ಸಾಕು ಸಿಗಲಿದೆ ಇಷ್ಟು ಸೌಲಭ್ಯ; ಯಾವ ಕಾರ್ಡ್, ಯಾರು ಅರ್ಹರು, ಇಲ್ಲಿದೆ ನೋಡಿ


ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:
ಅಕ್ಟೋಬರ್ 30, 2024


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಇಂತಹ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು https://scholarships.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-23311330 ಈ ನಂಬರ್ ಗೆ ಕರೆ ಮಾಡಬಹುದು.

NSP: PUC ಪಾಸ್ ಆದವರಿಗೆ ಸಿಗಲಿದೆ 12,000 ದಿಂದ 20,000
NSP: PUC ಪಾಸ್ ಆದವರಿಗೆ ಸಿಗಲಿದೆ 12,000 ದಿಂದ 20,000

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?