(Panchayat -Raj) ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; SC/ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ; ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ನೇಮಕಾತಿ ಸಂಸ್ಥೆ:
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು:
ಬೋಧಕ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:
ಆಫ್ಲೈನ್ ಮಾದರಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
16-12-2024
ಇದನ್ನೂ ಓದಿ; ಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದು!; ಇಲ್ಲಿದೆ ಮಹತ್ವದ ಮಾಹಿತಿ…
ಆಯ್ಕೆ ವಿಧಾನ:
ನೇರ ಸಂದರ್ಶನ
ಅರ್ಜಿ ಸಲ್ಲಿಸಬೇಕಾದ ವಿಳಾಸ:
ರಿಜಿಸ್ಟ್ರಾರ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ- 582 101.
ಈ ಮೇಲಿನ ವಿಳಾಸಕ್ಕೆ ಖಾಲಿ ಹಾಳೆಯಲ್ಲಿ ಅರ್ಜಿ ಬರೆದು, ನಂತರ ಶೈಕ್ಷಣಿಕ ಅರ್ಹತೆಗಳು, ಬಯೋಡಾಟಾ, ಕಾರ್ಯಾನುಭವ ದಾಖಲೆಗಳು, ಅಂಕಪಟ್ಟಿಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸುವುದು.
ಇದನ್ನೂ ಓದಿ; ಆಧಾರ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಓದಿ; ಈ ಕೆಲಸ ಮಾಡಲು ಇಂದು ಕೊನೆಯ ದಿನ
ಅರ್ಜಿ ಸಲ್ಲಿಸಿದವರಿಗೆ ನೇರ ಸಂದರ್ಶನವನ್ನು ವಿಳಾಸ:
ಕೌಶಲ್ಯ ವಿಕಾಸ್ ಭವನ್, ಗ್ರಾಮ ಗಂಗೋತ್ರಿ ಕ್ಯಾಂಪಸ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ನಾಗವಿ, ಗದಗ-582103 ವಿಳಾಸದಲ್ಲಿ ನಡೆಸಲಾಗುವುದು.
ವಿದ್ಯಾರ್ಹತೆ:
ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (ಎಂಪಿಹೆಚ್):
ಈ ಕೋರ್ಸ್ಗೆ ಬೋಧಕ ಹುದ್ದೆಗಳಿಗೆ ಅರ್ಜಿ ಹಾಕಲು ಪಬ್ಲಿಕ್ ಹೆಲ್ತ್ ವಿಷಯದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಎನ್ಇಟಿ / ಕೆಸೆಟ್ / ಪಿಹೆಚ್ಡಿ ಡಿಗ್ರಿ ಯಾವುದಾದರೂ ಅರ್ಹತೆ ಪಡೆದಿರಬೇಕು.
ಗ್ರಾಮೀಣ ನಿರ್ವಹಣೆ / ಕೃಷಿ ನಿರ್ವಹಣೆ ಎಂಬಿಎ:
ಹಣಕಾಸು, ಮಾರ್ಕೆಟಿಂಗ್ ವಿಷಯಗಳಲ್ಲಿ ಎಂಬಿಎ ಅನ್ನು ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಜೊತೆಗೆ ಎನ್ಇಟಿ / ಕೆಸೆಟ್ / ಪಿಹೆಚ್ಡಿ ಡಿಗ್ರಿ ಯಾವುದಾದರೂ ಅರ್ಹತೆ ಪಡೆದಿರಬೇಕು.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವ ಯುವಕ – ಯುವತಿಯರಿಗೆ ಸಿಹಿಸುದ್ದಿ; ಈ ತರಬೇತಿಗೆ ಅರ್ಜಿ ಆಹ್ವಾನ
ಬಿಎಸ್ಸಿ (ಅಗ್ರಿ ಬ್ಯುಸಿನೆಸ್ ಅಂಡ್ ಫುಡ್ ಪ್ರೊಸೆಸಿಂಗ್):
ಅಗ್ರಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಬಿಎಸ್ಸಿ ನಂತರ ಸ್ನಾತಕೋತ್ತರ ಪದವಿ ಅನ್ನು ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಜೊತೆಗೆ ಎನ್ಇಟಿ / ಕೆಸೆಟ್ / ಪಿಹೆಚ್ಡಿ ಡಿಗ್ರಿ ಯಾವುದಾದರೂ ಅರ್ಹತೆ ಪಡೆದಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷ ಚೇತನ ಅಭ್ಯರ್ಥಿಗಳು ಕನಿಷ್ಠ ಶೇಕಡ.50 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಾಸ್ ಮಾಡಿದ್ದರು ಸಹ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಳಿಗೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಅಧಿಕೃತ ವೆಬ್ಸೈಟ್ ವಿಳಾಸ: ksrdpru.ac.in

ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವವರ ಗಮನಕ್ಕೆ; ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






