(PM-KISAN:-) PM-KISAN:-ಕೇಂದ್ರ ಸರ್ಕಾರದ ಯೋಜನೆ ಆಗಿರುವಂತಹ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ಹಣವನ್ನು ನೀಡುತ್ತಿದ್ದು, ಇಲ್ಲಿಯವರೆಗೆ 17 ಕಂತಿನಲ್ಲಿ ಒಟ್ಟು 34 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ? ಹಣ ಜಮಾವಾಗಬೇಕೆಂದರೆ ಏನು ಮಾಡಬೇಕು? ಎಂಬ ವಿವರ ಇಲ್ಲಿ ತಿಳಿಯಿರಿ..
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಈ ಅರ್ಹತೆ ಕಡ್ಡಾಯ! ಏನದು ಇಲ್ಲಿದೆ ನೋಡಿ
18ನೇ ಕಂತಿನ ಹಣ ಯಾವಾಗ ರೈತರ ಕೈ ಸೇರಲಿದೆ?
ಪಿಎಂ ಕಿಸಾನ್ ಯೋಜನೆಯ ಪ್ರತಿ ವರ್ಷ 6 ಸಾವಿರ ರೂ. ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲನೇ ಕಂತಿನ ಹಣವನ್ನು ಏಪ್ರಿಲ್ ನಿಂದ ಜುಲೈ ತಿಂಗಳ ಅವಧಿಯಲ್ಲಿ, ಎರಡನೇ ಕಂತಿನ ಹಣವನ್ನು ಆಗಸ್ಟ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ಹಾಗೂ ಮೂರನೇ ಕಂತಿನ ಹಣವನ್ನು ಡಿಸೆಂಬರ್ ನಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಅದೇ ರೀತಿ 18ನೇ ಕಂತಿನ ಹಣವನ್ನು ಆಗಸ್ಟ್ ತಿಂಗಳಿನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆಗಳಿವೆ.
ಇದನ್ನೂ ಓದಿ: KSB ಯಿಂದ ಇಂತಹ ವಿದ್ಯಾರ್ಥಿಗಳಿಗೆ 25,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಜೂನ್ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಿಂದ ದೇಶದ 9.26 ಕೋಟಿ ರೈತರಿಗೆ 21 ಸಾವಿರ ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿತ್ತು. ನಂತರದ 18ನೇ ಕಂತಿನ ಹಣವನ್ನು ರೈತರು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ- ಕೆವೈಸಿ ಯನ್ನು ನೀವು ಈ ಕೆಳಗಿನ ಮೂರು ವಿಧಾನಗಳಲ್ಲಿ ಯಾವುದಾದರೂ ಒಂದು ವಿಧಾನ ಬಳಸಿಕೊಂಡು ಮಾಡಿಸಬಹುದು.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಹೊಸ ಆದೇಶ; ಈ ಕೆಲಸ ಮಾಡಲು ಡೆಡ್ ಲೈನ್ ಫಿಕ್ಸ್ ಮಾಡಿದ ಸರ್ಕಾರ; ಏನದು? ಇಲ್ಲಿದೆ ನೋಡಿ
1. ಒಟಿಪಿ ಆಧಾರಿತ ಇ- ಕೆವೈಸಿ
2. ಬಯೋ ಮೆಟ್ರಿಕ್ ಆಧಾರಿತ ಇ- ಕೆವೈಸಿ
3. ಮುಖಚರ್ಯೆ ಆಧಾರಿತ ಇ- ಕೆವೈಸಿ
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಈ ಕೆಲಸ ಮಾಡಿದ್ರೆ ಮಾತ್ರ ಹಣ ಜಮಾ
ನಿಮ್ಮ ಪಿಎಂ ಕಿಸಾನ್ ಯೋಜನೆಯ ಖಾತೆಗೆ ವಿವಿಧ 3 ವಿಧಾನಗಳ ಆಧಾರಿತ ಇ- ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನಾಗರಿಕ ಸೇವಾ ಕೇಂದ್ರಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ.

ಇದನ್ನೂ ಓದಿ: ಬೆಳೆವಿಮೆ ಪಾವತಿಸಲು ಇದೇ ಲಾಸ್ಟ್ ಡೇಟ್; ಯಾವ ಬೆಳೆಗಳಿಗೆ ಎಷ್ಟು ಪ್ರಿಮಿಯಂ ಪಾವತಿ ಮಾಡಬೇಕು ಗೊತ್ತಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






