(PM- kisan:) ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣ ಈ ಹಿಂದೆಯೇ ಜಮಾ ಆಗಿದ್ದು, ಇದೀಗ ರೈತರು 18ನೇ ಕಂತಿನ ಹಣಕ್ಕಾಗಿ ಕಾಯುತ್ತಿದಾರೆ. 18 ನೇ ಕಂತಿನ ಹಣ ಜಮಾದ ಕುರಿತು ಹಾಗೂ ಜಮಾ ಆಗಬೇಕಿದ್ದರೆ ಕೆಲವು ಕೆಲಸ ಮಾಡುವುದು ಕಡ್ಡಾಯವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 6,000 ರೂಪಾಯಿ ಹಾಕಲಾಗುತ್ತಿದ್ದು, ಈ ಹಣವನ್ನ ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ ಕಳುಹಿಸಲಾಗುತ್ತಿದೆ. ಇದೀಗ 18ನೇ ಕಂತಿಗೆ ರೈತರು ಕಾಯುತ್ತಿದ್ದಾರೆ. 18 ನೇ ಕಂತಿನ ಹಣ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಆದರೆ ಈ ಕುರಿತು ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.
ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
18 ನೇ ಕಂತನ ಹಣ ಜಮಾ ಆಗಲು ಈ ಕೆಲಸ ಕಡ್ಡಾಯ:
ಈ ಯೋಜನೆಯ ಲಾಭವನ್ನ ಪಡೆಯಲು ಕೆಲವು ಕೆಲಸ ಮಾಡುವುದು ಕಡ್ಡಾಯವಾಗಿದೆ. ಹೌದು, ಆಧಾರ್ ಕಾರ್ಡ್’ನ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿ. ನೀವು ಈ ಕೆಲಸವನ್ನ ಮಾಡದಿದ್ದರೆ, ನಿಮ್ಮ ಮುಂದಿನ ಕಂತು ಸಿಲುಕಿಕೊಳ್ಳಬಹುದು. ಅಲ್ಲದೆ ನೀವು ಇನ್ನೂ ಇ-ಕೆವೈಸಿ ಮಾಡದಿದ್ದರೂ ಕೂಡ ಹಣ ಜಮಾ ಆಗುವುದಿಲ್ಲ.
ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ
ಕಿಸಾನ್ ಯೋಜನೆಗೆ ಸಂಬಂಧಿಸಿದ ನವೀಕರಣಗಳಿಗಾಗಿ, ನೀವು ಅಧಿಕೃತ ಸೈಟ್ pmkisan.gov.i ನ ಸಹಾಯವನ್ನ ತೆಗೆದುಕೊಳ್ಳಬಹುದು. ಹತ್ತಿರದ ಸಿಎಸ್ಸಿ ಕೇಂದ್ರಕ್ಕೆ ಹೋಗಿ ಇ-ಕೆವೈಸಿ ಮಾಡಬಹುದು. ರೈತರು ಯಾವುದೇ ಸಮಸ್ಯೆ ಎದುರಿಸುತ್ತಿದ್ದರೆ ಸಹಾಯವಾಣಿ ಸಂಖ್ಯೆ 155261 ಗೆ ಕರೆ ಮಾಡಬಹುದು. ಯೋಜನೆಗೆ ಸಂಬಂಧಿಸಿದ ವಿವರಗಳನ್ನ ತಿಳಿಯಲು 1800115526 ಸಂಪರ್ಕಿಸಬಹುದು.

ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಹೊಸ ಆದೇಶ; ಈ ಕೆಲಸ ಮಾಡಲು ಡೆಡ್ ಲೈನ್ ಫಿಕ್ಸ್ ಮಾಡಿದ ಸರ್ಕಾರ; ಏನದು? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






