ಹಾಸನ: (ನ್ಯೂಸ್ ಮಲ್ನಾಡ್ ವರದಿ) ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ (Prajwal Revanna Disqualified:) ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ (Prajwal Revanna Disqualified:) ಆದೇಶಿಸಿದೆ.

ಇನ್ನು ಸಂಸದ ಸ್ಥಾನ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರ ಸಿದ್ಧತೆ ನಡೆಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ