(property:-) ಇ- ಖಾತಾ ಪಡೆಯುವ ಮುನ್ನ ತಮ್ಮ ಖಾತೆಯಲ್ಲಿನ ತಪ್ಪು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಹೌದು, ಆಸ್ತಿ ಮಾಲೀಕರು ಇ- ಖಾತಾ ಪಡೆಯುವ ಮುನ್ನ ತಮ್ಮ ಖಾತೆಯಲ್ಲಿನ ತಪ್ಪು ಸರಿಪಡಿಸಿಕೊಳ್ಳಲು ನವೆಂಬರ್ 18ರಿಂದ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ಆಯುಕ್ತ ಮುನೀಶ್ ಮೌದಿಲ್ ತಿಳಿಸಿದ್ದಾರೆ.
ಇದನ್ನೂ ಓದಿ; ಪೋಷಕರ ಗಮನಕ್ಕೆ; ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತು ಪೋಷಕರಿಗೆ ಮುಖ್ಯ ಮಾಹಿತಿ
ಬಿಬಿಎಂಪಿ ವ್ಯಾಪ್ತಿಯಲ್ಲಿನ 22 ಲಕ್ಷ ಆಸ್ತಿಗಳಿಗೆ ಈಗಾಗಲೇ ಕರಡು ಇ- ಖಾತಾ ಸಿದ್ಧಪಡಿಸಲಾಗಿದೆ. ಕೆಲವು ಖಾತೆಯಲ್ಲಿ ವಿಸ್ತೀರ್ಣ, ಹೆಸರು ಸೇರಿ ಇತರೆ ಅಂಶಗಳು ತಪ್ಪಾಗಿ ನಮೂದಾದ ಬಗ್ಗೆ, ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ತಪ್ಪು ಮಾಹಿತಿಯನ್ನು ಸೂಕ್ತ ದಾಖಲೆ ನೀಡಿ ಸರಿಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಆರಂಭ; ಬೆಲೆ ಎಷ್ಟು ನಿಗದಿ… ಇಲ್ಲಿದೆ ಡಿಟೈಲ್ಸ್
ಇ-ಖಾತಾ ಸಂಬಂಧ ದೂರು ಸಲ್ಲಿಕೆಗೆ ಪ್ರತ್ಯೇಕ ವೆಬೈಟ್ ರಚಿಸಲಾಗುವುದು ಮೂರು ವಾರಗಳಲ್ಲಿ ಜನರ ಬಳಕೆಗೆ ನೀಡಲಾಗುವುದು. ಸದ್ಯ ಸಹಾಯವಾಣಿಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಖಾತೆ ಬದಲಾವಣೆ ಸೇರಿ ಇತರೆ ವಿಚಾರದಲ್ಲಿ ಸಮಸ್ಯೆ ತಪ್ಪಿಸಲು ಇ- ಖಾತಾ ಸೇಲ್ ಡೀಡ್ ಹೊಂದಿರುವ ಆಸ್ತಿ ಮಾಲೀಕರು 7 ದಿನಗಳಲ್ಲಿ ತಮ್ಮ ಆಸ್ತಿ ಮಾರಾಟ ಮಾಡುವ ವ್ಯವಸ್ಥೆ ತರಲಾಗಿದೆ. ಖರೀದಿದಾರರ ಮತ್ತು ಮಾರಾಟಗಾರರ ಆಧಾರ್ ಪ್ರಮಾಣ ಪತ್ರವನ್ನು ಇದಕ್ಕೆ ಕಡ್ಡಾಯವಾಗಿ ನೀಡಬೇಕಿದೆ.
ಇದನ್ನೂ ಓದಿ; ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ; ನ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ!
ಖಾಸಗಿ ಸೈಬರ್ ಕೇಂದ್ರಗಳ ಮೂಲಕವೂ ಇ ಖಾತಾ ನೀಡುವ ಚಿಂತನೆ ನಡೆಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ಇ- ಖಾತಾ ವಿತರಣೆಗೆ ಹಣ ಕೇಳುವ ಸಿಬ್ಬಂದಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದು ಹೇಳಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






