Property-Owners: ಆಸ್ತಿ ಮಾಲೀಕರಿಗೆ ಈ ಕೆಲಸ ಮಾಡಲು ಡೆಡ್ ಲೈನ್

(Property-Owners) ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಒಂದು ನೀಡಿದೆ. ಹೌದು, ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆಯನ್ನು ಪಾವತಿಸಲು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ


ಆಸ್ತಿ ತೆರಿಗೆಯನ್ನು ದಂಡ ಹಾಗೂ ಬಡ್ಡಿ ಇಲ್ಲದೆ ಪಾವತಿಸುವ ಬಾರಿ (OTS) ಯೋಜನೆ ಜುಲೈ 31 ಮುಕ್ತಾಯಗೊಳ್ಳಲಿತ್ತು. ಆದರೆ ಇನ್ನೂ ಹಲವಾರು ಮಂದಿ ಆಸ್ತಿ ತೆರಿಗೆ ಪಾವತಿಸಿದ ಹಿನ್ನೆಲೆ (OTS) ಯೋಜನೆಯ ಕಾಲಾವಕಾಶ 1 ತಿಂಗಳು ಅಂದರೆ ಆಗಸ್ಟ್ 31 ರವರೆಗೆ ವಿಸ್ತರಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದೀಗ ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ


ಹೇಗೆ ಆಸ್ತಿ ತೆರಿಗೆ ಪಾವರಿಸುವುದು?;

  • ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
  • https://bbmptax.karnataka.gov.in ಆನ್ ಲೈನ್ ಮೂಲಕ ಆಸ್ತಿ ತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು.
Property-Owners: ಆಸ್ತಿ ಮಾಲೀಕರಿಗೆ ಈ ಕೆಲಸ ಮಾಡಲು ಡೆಡ್ ಲೈನ್
Property-Owners: ಆಸ್ತಿ ಮಾಲೀಕರಿಗೆ ಈ ಕೆಲಸ ಮಾಡಲು ಡೆಡ್ ಲೈನ್

ಇದನ್ನೂ ಓದಿ: ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್; ಇಂದೇ ಲಾಸ್ಟ್ ಡೇಟ್! ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?