(propertys-:) ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಆಸ್ತಿ ಅಕ್ರಮಕ್ಕೆ ಕಡಿವಾಣ ಹಾಕಲು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದರಿಂದ ನೋಂದಣಿ ಯಲಗಲಿ ನಡೆಯುವ ಅಕ್ರಮವನ್ನು ತಡೆಯಲು ಅನುಕೂಲವಾಗುತ್ತದೆ. ಹಾಗಾದರೆ ಹೊಸ ವ್ಯವಸ್ಥೆ ಏನು?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ರಾಜ್ಯ ಸರ್ಕಾರ ಭೌಗೋಳಿಕ ದತ್ತಾಂಶ (ಜಿಐಎಸ್) ಆಧಾರಿತ ತಂತ್ರಾಂಶ ರೂಪಿಸಲು ಮುಂದಾಗಿದ್ದು, ಇದರಿಂದ ನೋಂದಣಿಯಲ್ಲಿ ನಡೆಯುವ ಅಕ್ರಮ ತಡೆಯಲು ಉಪಯೋಗವಾಗುತ್ತದೆ. ಇದು ಮೊದಲಿಗೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಈ ಹೊಸ ವ್ಯವಸ್ಥೆ ಜಾರಿಯಾಗಲಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
15 ದಿನದಲ್ಲಿ ಹೊಸ ವ್ಯವಸ್ಥೆ ಜಾರಿಗೆ:
ಹೌದು, ಮೊದಲ ಹಂತವಾಗಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 15 ದಿನದಲ್ಲಿ ಜಾರಿಗೆ ಬರಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಹೊಸದುರ್ಗ, ನೆಲಮಂಗಲ ತಾಲೂಕುಗಳಲ್ಲಿ ಜಾರಿಗೆ ಬರಲಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಜಿಐಎಸ್ ಆಧಾರಿತ ನೋಂದಣಿ ವ್ಯವಸ್ಥೆ:
ನೋಂದಣಿಯಾಗುವ ಆಸ್ತಿ ಎಲ್ಲಿ ಇದೆ ಎನ್ನುವುದರ ಮೇಲೆ ನಿಗಾ ವಹಿಸಲಿದ್ದು, ಪ್ರದೇಶ ಮಾರಾಟ ಎನ್ನುವ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತದೆ. ಸ್ವಯಂ ಚಾಲಿತವಾಗಿ ಮುದ್ರಾಂಕ ದರದ ಲೆಕ್ಕಾಚಾರ ನಡೆಯಲಿದ್ದು, ದರ ಪಾವತಿಸಿ ದಾಖಲೆಗಳನ್ನು ಸಲ್ಲಿಸಿದ ನಂತರ ನೋಂದಣಿ ಮಾಡಲಾಗುವುದು. ಮುದ್ರಾಂಕಕ್ಕೆ ಸರ್ವೇ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ಎಷ್ಟು ಪ್ರದೇಶ ಮಾರಾಟ ಎಂದು ನಮೂದಿಸಿದರೆ ದರ ನಿಗದಿಯಾಗುತ್ತದೆ. ಇನ್ನು ಈ ವ್ಯವಸ್ಥೆ ಮೋಸ ತಡೆಗಟ್ಟಲು ಜಿಐಎಸ್ ಆಧಾರಿತ ನೋಂದಣಿ ವ್ಯವಸ್ಥೆ ಹೊಸ ತಂತ್ರಾಂಶದ ಮೂಲಕ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






