pump-sets;-ಪಂಪ್ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ

(pump-sets;-) ಬೆಳೆಗಳಿಗೆ ನೀರು ಹಾಯಿಸಲು ಹಗಲು ಹೊತ್ತಿನಲ್ಲಿ ವಿದ್ಯುತ್‌ ಪೂರೈಕೆ ಮಾಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಕೃಷಿ ಜಮೀನಿನ ಪಂಪ್ ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಸರ್ಕಾರದ ನಿಯಮದಂತೆ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಆಯಾ ಭಾಗದ ಕಡೆ ಒಂದು ವಾರ ರಾತ್ರಿ ಇನ್ನೊಂದು ವಾರ ಹಗಲು ಹೊತ್ತಿನಲ್ಲಿ ಸಮಯ ನಿಗದಿಗೊಳಿಸಿ ವಿದ್ಯುತ್ ಪೂರೈಕೆ ಮಾಡಬೇಕು.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಮಧ್ಯ ರಾತ್ರಿ ವಿದ್ಯುತ್ ನೀಡುವುದರಿಂದ ಮೈ ಕೊರೆಯುವ ಚಳಿಯಲ್ಲಿ ಜಮೀನುಗಳಿಗೆ ರೈತರು ತೆರಳಿ ಬೆಳೆಗೆ ನೀರು ಹಾಯಿಸಲು ಕಷ್ಟವಾಗುತ್ತಿದೆ ಎಂದು ರೈತರು ಮನವಿ ಮಾಡಿದ್ದರು. ಹೀಗಾಗಿ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ಸಚಿವರು ಸೂಚನೆ ನೀಡಿದ್ದಾರೆ.

pump-sets;-ಪಂಪ್ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ
pump-sets;-ಪಂಪ್ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ

ಇದನ್ನೂ ಓದಿ; ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು