Ration-card-:ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್

(Ration-card-:) ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್ ಕಾರ್ಡ್ ಮುಖ್ಯವಾಗಿದೆ. ಅದರಲ್ಲಿ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಇದ್ದರೆ ಸರಿಪಡಿಸಲು ಕೆಲವು ದಿನ ಅವಕಾಶ ನೀಡಲಾಗಿತ್ತು. ಆದರೆ, ಇದೀಗ ತಿದ್ದುಪಡಿಗೆ ಇಂದೇ ಕೊನೆಯ ದಿನವಾಗಿದೆ.


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ


ರಾಜ್ಯ ಸರ್ಕಾರದ ಗ್ಯಾಂರಟಿ ಯೋಜನೆಯ ಲಾಭ ಪಡೆಬೇಕಾದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿದೆ. ಆದರೆ ಕೆಲವರ ಹೆಸರು ಬಿಟ್ಟು ಹೋಗಿರಬಹುದು, ವಿಳಾಸ ಬದಲಾವಣೆ ಆಗಿರಬಹುದು ಹೀಗೆ ಆದಲ್ಲಿ ಯೋಜನೆಯ ಲಾಭದಿಂದ ವಂಚಿತರಾಗುತ್ತೀರಿ. ಹೀಗಾಗಿ ಹಲವು ಜನ ರೇಷನ್ ಕಾರ್ಡ್ ತಿದ್ದುಪಡಿಗಾಗಿ ಕಾಯುತ್ತಿದ್ದರು ಅಂತಹವರಿಗೆ ಒಂದು ಅವಕಾಶ ಸಿಕ್ಕಿತ್ತು. ಆದರೆ, ಈ ತಿದ್ದುಪಡಿಗೆ ಈಗ ಇಂದೇ ಕೊನೆಯ ದಿನವಾಗಿದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಹೌದು, ರೇಷನ್ ಕಾರ್ಡ್ ತಿದ್ದುಪಡಿ ಇಂದೇ ಕೊನೆ ದಿನವಾಗಿದ್ದು, ತಿದ್ದುಪಡಿಯಲ್ಲಿ ಏನೆಲ್ಲಾ ಅವಕಾಶ ಇದೆ ಎಂಬುದರ ಕುರಿತು ಇಲ್ಲಿದೆ ನೋಡಿ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಈ ತಿಂಗಳಿನಿಂದ DL, RC ಯಲ್ಲಿ ಹೊಸ ನಿಯಮ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


* ಹೆಸರು ಬದಲಾವಣೆ
* ಹೊಸ ಸದಸ್ಯರ ಸೇರ್ಪಡೆ
* ಮೃತರ ಹೆಸರು ಡಿಲೀಟ್
* ಬೇರೆ ಜಿಲ್ಲೆಗೆ ವರ್ಗಾವಣೆ
* ಳಾಸ ಪರಿಷ್ಕರಣೆ ಮಾಡಬಹುದಾಗಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಜಮಾ; ಈ ಜಿಲ್ಲೆಯವರಿಗೆ ಮಾತ್ರ ಮೊದಲು ಬಿಡುಗಡೆ!


ಎಲ್ಲಿ ತಿದ್ದುಪಡಿಗೆ ಅವಕಾಶ:
ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ. ಅಥವಾ ನಿಮ್ಮ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

Ration-card-:ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್
Ration-card-:ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್

ಇದನ್ನೂ ಓದಿ: 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?