(RDWSD) ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಯೋಜನೆಗಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
* ಸಂಗ್ರಹಣೆ ಸಮಾಲೋಚಕರು
* ಪರಿವೀಕ್ಷಣಾ ಮತ್ತು ಮೌಲ್ಯಮಾಪನ ಸಮಾಲೋಚಕರು
* ಪರಿಸರ ಸಮಾಲೋಚಕರು
* ಸಾಮಾಜಿಕ ಅಭಿವೃದ್ಧಿ ಸಮಾಲೋಚಕರು
* ಹಣಕಾಸು ಸಮಾಲೋಚಕರು
ಹುದ್ದೆಯ ಸಂಖ್ಯೆ:
* ಸಂಗ್ರಹಣೆ ಸಮಾಲೋಚಕರು: 9
* ಪರಿವೀಕ್ಷಣಾ ಮತ್ತು ಮೌಲ್ಯಮಾಪನ ಸಮಾಲೋಚಕರು: 10
* ಪರಿಸರ ಸಮಾಲೋಚಕರು: 10
* ಸಾಮಾಜಿಕ ಅಭಿವೃದ್ಧಿ ಸಮಾಲೋಚಕರು: 7
* ಹಣಕಾಸು ಸಮಾಲೋಚಕರು: 11
ಇದನ್ನೂ ಓದಿ; ಗೂಗಲ್ ಪೇ ಹೊಂದಿರುವವರಿಗೆ 1 ಲಕ್ಷ ಸಾಲ!; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ವೇತನ:
* ಸಂಗ್ರಹಣೆ ಸಮಾಲೋಚಕರು: 50,000- 75,000
* ಪರಿವೀಕ್ಷಣಾ ಮತ್ತು ಮೌಲ್ಯಮಾಪನ ಸಮಾಲೋಚಕರು: 50,000- 75,000
* ಪರಿಸರ ಸಮಾಲೋಚಕರು: 50,000- 75,000
* ಸಾಮಾಜಿಕ ಅಭಿವೃದ್ಧಿ ಸಮಾಲೋಚಕರು: 50,000- 75,000
* ಹಣಕಾಸು ಸಮಾಲೋಚಕರು: 50,000- 75,000
ವಿದ್ಯಾರ್ಹತೆ:
ಸಂಗ್ರಹಣೆ ಸಮಾಲೋಚಕರು:
ಬಿಇ ಅಥವಾ ಬಿ.ಟೆಕ್ ಇನ್ ಸಿವಿಲ್ ಜೊತೆಗೆ ಕನಿಷ್ಠ 5 ವರ್ಷ ಕಾರ್ಯಾನುಭವ. ಅಥವಾ ಸರ್ಕಾರಿ ಇಲಾಖೆಗಳಲ್ಲಿ ಕನಿಷ್ಠ 2 ವರ್ಷ ಕಾರ್ಯಾನುಭವ.
ಪರಿವೀಕ್ಷಣಾ ಮತ್ತು ಮೌಲ್ಯಮಾಪನ ಸಮಾಲೋಚಕರು:
ಬಿಸಿಎ / ಬಿಇ (ಸಿಎಸ್ / ಐಟಿ) ಜೊತೆಗೆ 5 ವರ್ಷ ಕಾರ್ಯಾನುಭವವನ್ನು ಪಡೆದಿರಬೇಕು. ಅಥವಾ ಕನಿಷ್ಠ 2 ವರ್ಷ ಸರ್ಕಾರಿ ವಲಯದಲ್ಲಿ ಕಾರ್ಯಾನುಭವ ಪಡೆದಿರಬೇಕು.
ಇದನ್ನೂ ಓದಿ; ಹಣ ಬಾರದ ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೆಲ್ಪ್ ಡೆಸ್ಕ್ ಆರಂಭ…!
ಪರಿಸರ ಸಮಾಲೋಚಕರು:
ಬಿಇ / ಬಿ.ಟೆಕ್ / ಎಂ.ಟೆಕ್ ಅನ್ನು ಪರಿಸರ ಇಂಜಿನಿಯರಿAಗ್ ವಿಷಯದಲ್ಲಿ ಪಡೆದಿರಬೇಕು. ಕನಿಷ್ಠ ೫ ವರ್ಷ ಕಾರ್ಯಾನುಭವ ಅಥವಾ ಕನಿಷ್ಠ ೨ ವರ್ಷ ಸರ್ಕಾರಿ ವಲಯದಲ್ಲಿ ಕಾರ್ಯಾನುಭವ ಹೊಂದಿರಬೇಕು.
(RDWSD) ಸಾಮಾಜಿಕ ಅಭಿವೃದ್ಧಿ ಸಮಾಲೋಚಕರು:
ಎಂಎಸ್ಡಬ್ಲ್ಯೂ / ಎಂಎ ಇನ್ ಸೋಷಿಯಾಲಜಿ / ಪೋಸ್ಟ್ ಗ್ರಾಜುಯೇಟ್ ಇನ್ ರೂರಲ್ ಡೆವಲಪ್ಮೆಂಟ್ / ಎಂಬಿಎ-ಹೆಚ್ಆರ್ಎಂ/ ಎಂಬಿಎ ಇನ್ ಡೆವಲಪ್ಮೆಂಟ್ ಮ್ಯಾನೇಜ್ಮೆಂಟ್ / ಎಂಬಿಎ ಇನ್ ಡೆವಲಪ್ಮೆಂಟ್ ಸ್ಟಡೀಸ್ ಓದಿದ್ದು ಕನಿಷ್ಠ 5 ವರ್ಷ ಕಾರ್ಯಾನುಭವ ಅಥವಾ ಕನಿಷ್ಠ 2 ವರ್ಷ ಸರ್ಕಾರಿ ವಲಯದಲ್ಲಿ ಕಾರ್ಯಾನುಭವ ಹೊಂದಿರಬೇಕು.
ಹಣಕಾಸು ಸಮಾಲೋಚಕರು:
ಎಂಬಿಎ ಇನ್ ಹಣಕಾಸು / ಎಂ.ಕಾಂ ಜೊತೆಗೆ ಟ್ಯಾಲಿ ಪ್ರಮಾಣ ಪತ್ರ ಪಡೆದಿರಬೇಕು. ಕನಿಷ್ಠ 5 ವರ್ಷ ಕಾರ್ಯಾನುಭವ ಅಥವಾ ಕನಿಷ್ಠ 2 ವರ್ಷ ಸರ್ಕಾರಿ ವಲಯದಲ್ಲಿ ಕಾರ್ಯಾನುಭವ ಹೊಂದಿರಬೇಕು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
ಯಾವ್ಯಾವ ಜಿಲ್ಲೆಗಳಲ್ಲಿ ನೇಮಕಾತಿ:
ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮೀಣ, ಹಾವೇರಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ವಿಜಯನಗರ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಗಳೂರು, ರಾಮನಗರ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಧಾರವಾಡ, ಬೀದರ್, ಕಲಬುರಗಿ ಜಿಲ್ಲೆಗಳು.
ಅರ್ಜಿ ಸಲ್ಲಿಕೆ ಹೇಗೆ?;
https://www.ksrwspdtsuonline.in/jobapplicationform ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಪಾವತಿಗಳ ಮೇಲೆ ಶೇ. 18 ರಷ್ಟು GST..?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
23-09-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





