SC-ST;- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್

(SC-ST;-) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಒಂದು ಸಿಕ್ಕಿದೆ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


ಹೌದು, 17 ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ‘ಕಾರ್ಪಸ್‌ ಫಂಡ್’ ಸ್ಥಾಪಿಸಿ ಭರಿಸುವ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ನಿರ್ಧರಿಸಿದೆ‌. ಇದರಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ಸಿಹಿಸುದ್ದಿ ಸಿಕ್ಕಾಂತಾಗಿದೆ.


ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್


17 ಕಾಯಿಲೆಗಳಿಗೆ ಬಡ್ಡಿ ಮೊತ್ತದಲ್ಲಿ ಚಿಕಿತ್ಸಾ ವೆಚ್ಚ:
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ಪರಿಶಿಷ್ಟರ ಕಲ್ಯಾಣ ಯೋಜನೆ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ 47 ಕೋಟಿ ರೂ. ಮೊತ್ತದಲ್ಲಿ ಕಾರ್ಪಸ್‌ ಫಂಡ್ ಸೃಜಿಸಿ ಅದರ ಬಡ್ಡಿಯ ಮೊತ್ತದಿಂದ ಈ ಕಾಯಿಲೆಗಳ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್



ಇದನ್ನೂ ಓದಿ; ಇಂಡಿಯನ್‌ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ


ಒಟ್ಟು 33 ಕಾಯಿಲೆಗಳಲ್ಲಿ 16 ಕಾಯಿಲೆಗಳಿಗೆ ರಾಜ್ಯ ಸರ್ಕಾರದ ಆಯುಷ್ಮಾನ್‌ ಭಾರತ್‌– ಆರೋಗ್ಯ ಕರ್ನಾಟಕ, ಜೀವ ಸಾರ್ಥಕತೆ ಮುಂತಾದ ಯೋಜನೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಉಳಿದ 17 ಕಾಯಿಲೆಗಳ ಚಿಕಿತ್ಸಾ ವಿಧಾನಗಳ ವೆಚ್ಚವನ್ನು ಬಡ್ಡಿ ಮೊತ್ತದಲ್ಲಿ ಭರಿಸಲು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

SC-ST;- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್
SC-ST;- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್

ಇದನ್ನೂ ಓದಿ; ಬೆಳೆವಿಮೆ ನೋಂದಣಿ ಕುರಿತು ಬಿಗ್‌ ಅಪ್ಡೇಟ್‌; ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು