Senior citizen card 25: ಈ ಕಾರ್ಡ್ ಮಾಡಿಸಿ ಪ್ರತಿ ತಿಂಗಳು 1200 ಪಡೆಯಿರಿ

(Senior citizen card 25:) 60 ವಯಸ್ಸುಗಿಂತ ಹೆಚ್ಚು ಆಗಿರುವ ಹಿರಿಯ ನಾಗರಿಕರಿಗೆ ಕರ್ನಾಟಕ ಸರ್ಕಾರದಿಂದ ಸಿಗುವ ಈ ಕಾರ್ಡ್ ನಿಮ್ಮ ಬಳಿ ಇದ್ದರೆ ಹಲವಾರು ಸೌಕರ್ಯ ಮತ್ತು ಸರ್ಕಾರದ ಸೌಲಭ್ಯ ನಿಮಗೆ ಸಿಗುವುದು. ಈ ಕಾರ್ಡ್ ಅನ್ನು ಹಿರಿಯ ನಾಗರಿಕರ ಗುರುತಿನ ಚೀಟಿಯೇ ಎಂದು ಗುರುತಿಸಲಾಗಿದೆ. ಸೀನಿಯರ್ ಸಿಟಿಜನ್ ಕಾರ್ಡಿಗೆ ಅಪ್ಲೈ ಮಾಡಲು ಈ ವಿವರಗಳನ್ನು ಸರಿಯಾಗಿ ಓದಿ.


ನ್ನೂ ಓದಿ:  ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ


* 60 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರ ಹಿರಿಯ ನಾಗರಿಕರಿಗೆ ಈ ಕಾರ್ಡ್ ಅರ್ಜಿ ಹಾಕಬಹುದು.
* ಈ ಗುರುತಿನ ಚೀಟಿ ಇದ್ದರೆ ಹಲವು ಸರ್ಕಾರದ ಯೋಜನೆ ಹಾಗೂ ಸೇವೆಗಳಲ್ಲಿ ರಿಯಾಯಿತಿಯು ಕೂಡ ಪಡೆಯಬಹುದು.

ಈ ಕಾರ್ಡ್ ನಲ್ಲಿ ಯಾವ ಸೇವೆ ಬರುವುದು?:
* ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ಸರ್ಕಾರಿ ಬಸ್ ಗಳಲ್ಲಿ ಕಡಿಮೆ ಹಣದಲ್ಲಿ ಪ್ರಯಾಣ ಮಾಡಬಹುದು
* ಆರೋಗ್ಯ ಸೇವೆಗಳು :- ಆಸ್ಪತ್ರೆಗಳಲ್ಲಿ ನಿಮ್ಮ ಬಿಲ್ ರಿಯಾಯಿತಿ ಆಗುವುದು.
* ಬ್ಯಾಂಕ್ ಗಳಲ್ಲಿ ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ನೀಡಲಾಗುವುದು.


ನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ


ಅರ್ಜಿ ಸಲ್ಲಿಕೆ ಹೇಗೆ:
* ಮೊದಲಿಗೆ ಸರ್ಕಾರದ ಅಧಿಕೃತ ವೆಬ್ಸೈಟ್ ಆದ ಸೇವಾ ಸಿಂಧು ವೆಬ್ಸೈಟ್ ಗೆ ಭೇಟಿ ನೀಡಿ
* ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ನಿಮ್ಮ ಇಮೇಲ್ ಐಡಿ ಮೂಲಕ ಲಾಗಿನ್ ಮಾಡಿ
* ಹಿರಿಯ ನಾಗರಿಕರು ಗುರುತಿನ ಚೀಟಿ ಎಂಬ ಸೇವೆಯನ್ನು ಆಯ್ಕೆ ಮಾಡಿಕೊಳ್ಳಿ
* ಅಲ್ಲಿ ಕೇಳುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಬರ್ತಿ ಮಾಡಿಕೊಳ್ಳಿ

(Senior citizen card 25:) ಬೇಕಾಗುವಂತ ಅಗತ್ಯ ದಾಖಲೆಗಳು?:
* ಆಧಾರ್ ಕಾರ್ಡ್
* ಎರಡು ಪಾಸ್ಪೋರ್ಟ್ ಸೈಜ್ ಫೋಟೋ
* ವಯಸ್ಸಿನ ಪತ್ರ
* ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ


ನ್ನೂ ಓದಿ: 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್!; ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ


ಅರ್ಜಿಯನ್ನು ಸಲ್ಲಿಸಿದ ನಂತರ ಒಂದು ವಾರಕ್ಕೆ ನಿಮಗೆ ಡಿಜಿಟಲ್ ಕಾರ್ಡ್ ಬರುವುದು ಅದನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ಹಾಕಲು ಕೊನೆಯ ದಿನಾಂಕವನ್ನು ಸರ್ಕಾರ ಸೂಚನೆ ನೀಡಿಲ್ಲ.

Senior citizen card 25: ಈ ಕಾರ್ಡ್ ಮಾಡಿಸಿ ಪ್ರತಿ ತಿಂಗಳು 1200 ಪಡೆಯಿರಿ
Senior citizen card 25: ಈ ಕಾರ್ಡ್ ಮಾಡಿಸಿ ಪ್ರತಿ ತಿಂಗಳು 1200 ಪಡೆಯಿರಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Senior citizen card 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ