SRINGERI NEWS: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳು ಇಲ್ಲದೆ ಜನರು ಪರಿಪಾಟಲು ಪಡುವಂತಾಗಿದೆ. ಪಿಡಿಒ, ಕಾರ್ಯದರ್ಶಿ ಇಬ್ಬರೂ ಇಲ್ಲದೆ ಕೆಲಸ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ.
ಇದನ್ನೂ ಓದಿ; ಕಾಫಿನಾಡು ಪೊಲೀಸರಿಗೆ ತಲೆನೋವಾದ ಟೂರಿಸ್ಟ್
ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಈ ಬಗ್ಗೆ ಜಿಲ್ಲಾ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ಇದರಿಂದಾಗಿ ಪಂಚಾಯಿತಿ ಮಟ್ಟದ ಬಹುತೇಕ ಕಾರ್ಯಗಳು ನಿಂತುಹೋಗಿ ಜನರು ನಿತ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ.
ಇದನ್ನೂ ಓದಿ; ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಪ್ರವಾಸಿಗರಿಗೆ ನಿರ್ಬಂಧ


ಇದನ್ನೂ ಓದಿ; ಶೃಂಗೇರಿ : ಅಧಿಕಾರಿಯ ಅಮಾನತು ಆದೇಶ ರದ್ದಾಗಿದ್ದರೂ ನಿಯೋಜನೆ ಆದೇಶ ನೀಡದೆ ಕಿರುಕುಳ: ಪ್ರತಿಭಟನೆ ಎಚ್ಚರಿಕೆ
ಆದ್ದರಿಂದ ಇಂದು ವಿದ್ಯಾರಣ್ಯಪುರ ಪಂಚಾಯಿತಿ ಸದಸ್ಯರು ಪಂಚಾಯಿತಿಯ ಬಾಗಿಲು ಮುಚ್ಚಿ ಪ್ರತಿಭಟನೆ(SRINGERI NEWS:) ನಡೆಸುತ್ತಿದ್ದಾರೆ. ಕೂಡಲೇ ಅಧಿಕಾರಿಗಳ ನಿಯೋಜನೆ ಮಾಡಬೇಕು ಇಲ್ಲವಾದಲ್ಲಿ ಪಂಚಾಯಿತಿ ಬಾಗಿಲು ತೆರೆಯಲು ಬಿಡುವುದಿಲ್ಲ ಎಂದು ಒತ್ತಾಯಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪಿಎಂ ಕಿಸನ್ 14 ನೇ ಕಂತು; ಈ ರೀತಿ ಮಾಡಿದರೆ ತಿಂಗಳಿಗೆ 2000 ಹಣ ನಿಮ್ಮ ಖಾತೆಗೆ ಖಚಿತ
- ಅರಶಿನ ನೀರನ್ನು ಕುಡಿಯೋದ್ರಿಂದ ನಿಮಗೆ ಸಿಗಲಿದೆ ಈ 7 ಲಾಭಗಳು..
- ಮೂಡಿಗೆರೆ: ಮಳೆಯ ಆರ್ಭಟಕ್ಕೆ ಮನೆ ಸಂಪೂರ್ಣ ಜಖಂ
ಈ ಸಂದರ್ಭದಲ್ಲಿ ನಾಗರಾಜ್ ಶೆಟ್ಟಿ, ಪ್ರವೀಣ್ ಪೂಜಾರಿ, ಮಮತಾ ಉದಯ್, ಲಲಿತ, ಪದ್ಮ ಮಂಜೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನೀತಾ ಸೇರಿದಂತೆ ಹಲವಾರು ಉಪಸ್ಥಿತರಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-26.07.2023


ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!
- ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
- ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
- ಶೃಂಗೇರಿ: ತೋಟಗಾರಿಕಾ ಇಲಾಖೆ ಸಮೀಪ ಮೀನಿನ ಬಲೆಯಲ್ಲಿ ಸಿಲುಕ್ಕಿದ್ದ ಹೆಬ್ಬಾವಿನ ರಕ್ಷಣೆ
- ಕಾಫಿನಾಡು ಪೊಲೀಸರಿಗೆ ತಲೆನೋವಾದ ಟೂರಿಸ್ಟ್
- ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಪ್ರವಾಸಿಗರಿಗೆ ನಿರ್ಬಂಧ
- ಶೃಂಗೇರಿ : ಅಧಿಕಾರಿಯ ಅಮಾನತು ಆದೇಶ ರದ್ದಾಗಿದ್ದರೂ ನಿಯೋಜನೆ ಆದೇಶ ನೀಡದೆ ಕಿರುಕುಳ: ಪ್ರತಿಭಟನೆ ಎಚ್ಚರಿಕೆ
- ಪಿಎಂ ಕಿಸನ್ 14 ನೇ ಕಂತು; ಈ ರೀತಿ ಮಾಡಿದರೆ ತಿಂಗಳಿಗೆ 2000 ಹಣ ನಿಮ್ಮ ಖಾತೆಗೆ ಖಚಿತ
- ಮೂಡಿಗೆರೆ: ಮಳೆಯ ಆರ್ಭಟಕ್ಕೆ ಮನೆ ಸಂಪೂರ್ಣ ಜಖಂ
- ಅರಶಿನ ನೀರನ್ನು ಕುಡಿಯೋದ್ರಿಂದ ನಿಮಗೆ ಸಿಗಲಿದೆ ಈ 7 ಲಾಭಗಳು..
- ಚಿಕ್ಕಮಗಳೂರು: ಅಡಿಕೆ ತೋಟಕ್ಕೆ ತೆರಳಿದ್ದ ವೃದ್ಧೆ ನಾಪತ್






Leave a Reply