SRINGERI NEWS: ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿಗೆ ಅಧಿಕಾರಿ ನೇಮಕಗೊಳಿಸಿ ಆದೇಶ

SRINGERI NEWS: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳು ಇಲ್ಲದೆ ಜನರು ಪರಿಪಾಟಲು ಪಡುವಂತಾಗಿದ್ದು
ಪಿಡಿಒ, ಕಾರ್ಯದರ್ಶಿ ಇಬ್ಬರೂ ಇಲ್ಲದೆ ಕೆಲಸ ಕಾರ್ಯಗಳು ಸಂಪೂರ್ಣ ನಿಂತುಹೋಗಿದೆ ಎಂದು ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಇಂದು ಪಂಚಾಯಿತಿಯ ಬಾಗಿಲು ಮುಚ್ಚಿ ಪ್ರತಿಭಟನೆ ನಡೆಸಿದ್ದರು.
ತಕ್ಷಣವೇ ಆದೇಶ ಹೊರಡಿಸಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು. ಕೊಪ್ಪದಲ್ಲಿ ನಿಯೋಜನೆಗೊಂಡಿದ್ಧ ಮನೋಜ್ ಕುಮಾರ್, ಗ್ರಾಮ ಪಂಚಾಯಿತಿ ಗ್ರೇಡ್ 1 ಕಾರ್ಯದರ್ಶಿ, ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ, ಶೃಂಗೇರಿ ತಾಲ್ಲೂಕು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ.
SRINGERI NEWS: ಇವರನ್ನು ಈ ಕೂಡಲೇ ಕೊಪ್ಪದ ತಾಲ್ಲೂಕು ಪಂಚಾಯಿತಿಯಿಂದ ಕರ್ತವ್ಯದಿಂದ ಬಿಡುಗಡೆಗೊಳಿಸಿ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ, ಶೃಂಗೇರಿ ತಾಲ್ಲೂಕು ಇಲ್ಲಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವಂತೆ ನಿರ್ದೇಶನ ನೀಡಿದೆ.

ಪಂಚಾಯಿತಿ ಪ್ರತಿನಿಧಿಗಳ ದಿಢೀರ್ ಪ್ರತಿಭಟನೆ ಕುರಿತು ನ್ಯೂಸ್ ಮಲ್ನಾಡ್ ಇಂದು ಮುಂಜಾನೆ ವರದಿ ಮಾಡಿತ್ತು

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!
  2. ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
  3. ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
  4. ಶೃಂಗೇರಿ: ತೋಟಗಾರಿಕಾ ಇಲಾಖೆ ಸಮೀಪ ಮೀನಿನ ಬಲೆಯಲ್ಲಿ ಸಿಲುಕ್ಕಿದ್ದ ಹೆಬ್ಬಾವಿನ ರಕ್ಷಣೆ
  5. ಕಾಫಿನಾಡು ಪೊಲೀಸರಿಗೆ ತಲೆನೋವಾದ ಟೂರಿಸ್ಟ್
  6. ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಪ್ರವಾಸಿಗರಿಗೆ ನಿರ್ಬಂಧ
  7. ಶೃಂಗೇರಿ : ಅಧಿಕಾರಿಯ ಅಮಾನತು ಆದೇಶ ರದ್ದಾಗಿದ್ದರೂ ನಿಯೋಜನೆ ಆದೇಶ ನೀಡದೆ ಕಿರುಕುಳ: ಪ್ರತಿಭಟನೆ ಎಚ್ಚರಿಕೆ
  8. ಪಿಎಂ ಕಿಸನ್ 14 ನೇ ಕಂತು; ಈ ರೀತಿ ಮಾಡಿದರೆ ತಿಂಗಳಿಗೆ 2000 ಹಣ ನಿಮ್ಮ ಖಾತೆಗೆ ಖಚಿತ
  9. ಮೂಡಿಗೆರೆ: ಮಳೆಯ ಆರ್ಭಟಕ್ಕೆ ಮನೆ ಸಂಪೂರ್ಣ ಜಖಂ
  10. ಅರಶಿನ ನೀರನ್ನು ಕುಡಿಯೋದ್ರಿಂದ ನಿಮಗೆ ಸಿಗಲಿದೆ ಈ 7 ಲಾಭಗಳು..
  11. ಚಿಕ್ಕಮಗಳೂರು: ಅಡಿಕೆ ತೋಟಕ್ಕೆ ತೆರಳಿದ್ದ ವೃದ್ಧೆ ನಾಪತ್

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇