Sslc Fails: SSLC ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು

(Sslc Fails) ಎಸ್.ಎಸ್.ಎಲ್.ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮತ್ತೆ 10ನೇ ತರಗತಿಗೆ ಪುನರಾರ್ವತಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಲಾಗಿದೆ.


ಇದನ್ನೂ ಓದಿ; Bigg Boss Kannada:ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ರಿವೀಲ್!


ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿಗೆ ಪುನರಾರ್ವತಿಸುವ ಕುರಿತು ಉಲ್ಲೇಖ (1) ರಂತೆ ಸರ್ಕಾರದಿಂದ ಆದೇಶ ಹೊರಡಿಲಾಗಿದ್ದು, ಸದರಿ ಸರ್ಕಾರದ ಆದೇಶದಂತೆ ಕ್ರಮವಹಿಸಲು ಉಲ್ಲೇಖ (2) ರ ಈ ಕಛೇರಿಯ ಜ್ಞಾಪನ 03-08-2024ರಲ್ಲಿ ತಿಳಿಸಲಾಗಿತ್ತು. ಶಾಲೆಗಳಲ್ಲಿ ದಾಖಲಾದ ಮಕ್ಕಳ ಸಂಖ್ಯೆ ಕುರಿತು ಮಾಹಿತಿ ನೀಡಲು ಸಹ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರವರಿಗೆ ತಿಳಿಸಲಾಗಿದೆ.


ಇದನ್ನೂ ಓದಿ; ಮುಡಾ ಕೇಸ್: ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಜಾ


ಇದರ ಕುರಿತಾಗಿ ಪ್ರಗತಿ ಪರಿಶೀಲಿಸಲು 30.09.2024 ರಂದು ಅಪರಾಹ್ನ 3.00 ಗಂಟೆಗೆ ವಿಡಿಯೋ ಕಾನ್ಸರೆನ್ಸ್ ಸಭೆ ಏರ್ಪಡಿಸಲಾಗಿದ್ದು, ಸಭೆಗೆ ಅಗತ್ಯ ಮಾಹಿತಿಗಳೊಂದಿಗೆ Zoom link ಮೂಲಕ ಹಾಜರಾಗಲು ಕೋರಿದೆ. ಸರ್ಕಾರದ ಆದೇಶದಂತೆ ಅನುತ್ತೀರ್ಣ ವಿದ್ಯಾರ್ಥಿಗಳು ಮರುದಾಖಲಾತಿಯಾಗಿರುವ ವರದಿಯನ್ನು ಉಲ್ಲೇಖ:02 ರ ಜ್ಞಾಪನಗಳಲ್ಲಿ ಸೂಚಿಸಿದಂತೆ ನಿಗಧಿತ ನಮೂನೆಯಲ್ಲಿ 27.09.2024ರ ಒಳಗೆ ಕಛೇರಿಗೆ ಮಾಹಿತಿ ಸಲ್ಲಿಸಲು ಎಲ್ಲಾ ಉಪನಿರ್ದೇಶಕರುಗಳಿಗೆ ತಿಳಿಸಿದೆ.

Sslc Fails: SSLC ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು
Sslc Fails: SSLC ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು

ಇದನ್ನೂ ಓದಿ; ರಾಜ್ಯದಲ್ಲಿ ಒನ್ ನೇಷನ್ ಒನ್ ಕಾರ್ಡ್ ಯೋಜನೆ ಜಾರಿ; ಏನಿದು? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!