(Subsidy) ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು ಸಾಲ ಸೌಲಭ್ಯದ ಜೊತೆಗೆ ಸಹಾಯಧನ ನೀಡಲು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳಿಂದ ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯಾವ ಯಾವ ನಿಗಮಗಳಿಂದ ನೇರ ಸಾಲಕ್ಕೆ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಾಖಲಾತಿಗಳು ಹಾಗೂ ಅರ್ಹತೆಗಳ ಮಾಹಿತಿಯನ್ನು ಕೆಳಗೆ ವಿವರಿಸಿದೆ.
ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ
ಅರ್ಹ ಫಲಾನುಭವಿಗಳಿಗೆ ಸಿಗುವ ಸಾಲ ಹಾಗೂ ಸಹಾಯಧನದ ಮೊತ್ತದ ವಿವರ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸ್ವಯಂ ಉದ್ಯೋಗ ಆರಂಭಿಸಲು ಘಟಕದ ವೆಚ್ಚವು 1 ಲಕ್ಷ ರೂಪಾಯಿ ಇದ್ದರೆ ಅಂತಹ ಅಭ್ಯರ್ಥಿಗಳಿಗೆ ರೂ. 20,000 ಸಹಾಯಧನ ನೀಡಲಾಗುತ್ತದೆ. ಉಳಿದ 80,000 ರೂ. ಹಣವನ್ನು ಬ್ಯಾಂಕಿನಿಂದ ಸಾಲದ ರೂಪದಲ್ಲಿ ನೀಡಲಾಗುತ್ತದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!
ಒಂದು ವೇಳೆ ಘಟಕದ ವೆಚ್ಚ 2 ಲಕ್ಷ ರೂಪಾಯಿ ಇದ್ದರೆ ರೂ.30,000 ಹಣವನ್ನು ಸಹಾಯಧನವಾಗಿ ನೀಡಲಾಗುತ್ತದೆ. ಉಳಿದ 1.7 ಲಕ್ಷ ರೂಪಾಯಿಯನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳಲ್ಲಿ ಬರುವಂತಹ ವಿವಿಧ 9 ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬೆಳೆ ಹಾನಿ, ಅತಿವೃಷ್ಟಿ ಹಾನಿಗೊಳಗಾದವರಿಗೆ ₹775 ಕೋಟಿ ರೂ. ಬಿಡುಗಡೆ; ಯಾರಿಗೆ ಈ ಪರಿಹಾರದ ಹಣ ಸಿಗಲಿದೆ?
ಅರ್ಜಿ ಸಲ್ಲಿಸಲು ಕನಿಷ್ಠ ಅರ್ಹತೆಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ರಿಂದ 55 ವರ್ಷದ ಒಳಗೆ ಇರಬೇಕು ಹಾಗೂ ಕನಿಷ್ಠ 7ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಹೊಸ ರೂಲ್ಸ್; ಕಡ್ಡಾಯವಾಗಿ ಈ ಕೆಲಸ ಮಾಡುವಂತೆ ಸೂಚನೆ; ಏನದು? ಇಲ್ಲಿದೆ ನೋಡಿ
(Subsidy) ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗಿನ ದಾಖಲಾತಿಗಳು ಕಡ್ಡಾಯವಾಗಿರುತ್ತವೆ.
1. ಅಭ್ಯರ್ಥಿಯ ಆಧಾರ್ ಕಾರ್ಡ್
2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3. ಬ್ಯಾಂಕ್ ಪಾಸ್ ಬುಕ್
4. ಶೈಕ್ಷಣಿಕ ಅಂಕ ಪಟ್ಟಿಗಳು
5. ಅಭ್ಯರ್ಥಿಯ ರೇಷನ್ ಕಾರ್ಡ್
ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಹಾಗೂ ಆಸಕ್ತ ಅಭ್ಯರ್ಥಿಗಳು ನಿಮ್ಮ ಸಂಬಂಧಪಟ್ಟ ವರ್ಗದ ನಿಗಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಭಾರತಿ ಏರ್ಟೆಲ್ ವತಿಯಿಂದ ಸ್ಕಾಲರ್ ಶಿಪ್; ಇಂತಹ ವಿದ್ಯಾರ್ಥಿಗಳು ಪಡೆಯಬಹುದು ಲ್ಯಾಪ್ ಟಾಪ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






