(Supreme -court;) ಭಾರತದ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ನೇಮಕಾತಿ ಪ್ರಾಧಿಕಾರ:
ಸುಪ್ರೀಂ ಕೋರ್ಟ್ ಆಫ್ ಇಂಡಿಯಾ
ಹುದ್ದೆ ವಿವರ:
* ಕೋರ್ಟ್ ಮಾಸ್ಟರ್
* ಸೀನಿಯರ್ ಪರ್ಸೊನೆಲ್ ಅಸಿಸ್ಟಂಟ್
* ಪರ್ಸೊನೆಲ್ ಅಸಿಸ್ಟಂಟ್
ಹುದ್ದೆಯ ಸಂಖ್ಯೆ:
* ಕೋರ್ಟ್ ಮಾಸ್ಟರ್: 31
* ಸೀನಿಯರ್ ಪರ್ಸೊನೆಲ್ ಅಸಿಸ್ಟಂಟ್: 33
* ಪರ್ಸೊನೆಲ್ ಅಸಿಸ್ಟಂಟ್: 43
ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಒಟ್ಟು ಹುದ್ದೆಗಳ ಸಂಖ್ಯೆ:
107
ನೇಮಕ ವಿಧಾನ:
ನೇರ ನೇಮಕಾತಿ
ಹುದ್ದೆವಾರು ವಿದ್ಯಾರ್ಹತೆ:
ಕೋರ್ಟ್ ಮಾಸ್ಟರ್:
ಕಾನೂನು ಪದವಿ, ಇಂಗ್ಲಿಷ್ ಶಾರ್ಟ್ ಹ್ಯಾಂಡ್ ಟೈಪ್ರೈಟಿಂಗ್ ತರಬೇತಿ ಜೊತೆಗೆ, ಕಂಪ್ಯೂಟರ್ ಜ್ಞಾನ.
ಇದನ್ನೂ ಓದಿ; ಈ ಅಭಿವೃದ್ಧಿ ನಿಗಮ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಸೀನಿಯರ್ ಪರ್ಸೊನೆಲ್ ಅಸಿಸ್ಟಂಟ್:
ಯಾವುದೇ ಪದವಿ ಮತ್ತು ಇಂಗ್ಲಿಷ್ ಶಾರ್ಟ್ ಹ್ಯಾಂಡ್ ಟೈಪ್ರೈಟಿಂಗ್ ತರಬೇತಿ ಜೊತೆಗೆ, ಕಂಪ್ಯೂಟರ್ ಜ್ಞಾನ.
ಪರ್ಸೊನೆಲ್ ಅಸಿಸ್ಟಂಟ್:
ಯಾವುದೇ ಪದವಿ ಮತ್ತು ಇಂಗ್ಲಿಷ್ ಶಾರ್ಟ್ ಹ್ಯಾಂಡ್ ಟೈಪ್ರೈಟಿಂಗ್ ತರಬೇತಿ ಜೊತೆಗೆ, ಕಂಪ್ಯೂಟರ್ ಜ್ಞಾನ.
ವಿದ್ಯಾರ್ಹತೆ:
* ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ಪೂರೈಸಿರಬೇಕು.
ಅರ್ಜಿ ಶುಲ್ಕ:
ಜೆನೆರಲ್ / ಒಬಿಸಿ ಕೆಟಗರಿ ಅಭ್ಯರ್ಥಿಗಳಿಗೆ ರೂ.1000.
ಎಸ್ಸಿ / ಎಸ್ಟಿ / ಮಾಜಿ ಸೈನಿಕ / ವಿಕಲಚೇತನ ಅಭ್ಯರ್ಥಿಗಳಿಗೆ ರೂ.250.
ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಅರ್ಜಿ ಸಲ್ಲಿಕೆ ಹೇಗೆ?;
https://cdn3.digialm.com/EForms/configuredHtml/32912/91925/Index.html ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಸುಪ್ರೀಂ ಕೋರ್ಟ್ ನ ಅಧಿಕೃತ ವೆಬ್ ಸೈಟ್ ವಿಳಾಸ – https://www.sci.gov.in/ ಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
04-12-2024 ರವರೆಗೆ.
ಇದನ್ನೂ ಓದಿ; ರೇಷನ್ ಕಾರ್ಡ್ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
25-12-2024 ರ ರಾತ್ರಿ 11-55 ನಿಮಿಷದವರೆಗೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






