Thursday, April 25, 2024
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು; ಅಕ್ರಮವಾಗಿ ನಕಲಿ ಖಾತೆ ಸೇರ್ಪಡೆ; ಇಬ್ಬರು ದ್ವಿತೀಯ ದರ್ಜೆ ಸಹಾಯಕರು ಅಮಾನತು

ಚಿಕ್ಕಮಗಳೂರು; ಅಕ್ರಮವಾಗಿ ನಕಲಿ ಖಾತೆ ಸೇರ್ಪಡೆ; ಇಬ್ಬರು ದ್ವಿತೀಯ ದರ್ಜೆ ಸಹಾಯಕರು ಅಮಾನತು

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ನಕಲಿ ದಾಖಲಾತಿ ಸೃಷ್ಟಿಸಿ ಅಕ್ರಮವೆಸಗಿದ್ದ ದ್ವಿತೀಯ ದರ್ಜೆ ಸಹಾಯಕರನ್ನು ಅಮಾನತು ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿಮಹಿಳೆ ಮೇಲೆ ಹುಲಿ ದಾಳಿ; ಗಂಭೀರ ಗಾಯ

ಇದನ್ನೂ ಓದಿ; ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು ಜಿಲ್ಲೆ ನಗರ ಸಭೆಯಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ ಅಕ್ರಮವೆಸಗಿದ್ದ ದ್ವಿತೀಯ ದರ್ಜೆ ಸಹಾಯಕರಾದ ಆಶಾ ಹಾಗೂ ಮಹದೇವ್’ರನ್ನು ಅಮಾನತು ಮಾಡಿ ಐದು ಜನರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಇಂದಾವರ ಗ್ರಾಮ ಪಂಚಾಯಿತಿಯಲ್ಲಿ ಇಲ್ಲದ ಖಾತೆಗಳನ್ನು ನಗರಸಭೆಗೆ ಸೇರಿಸಿ ಹಾಗೂ 51 ಖಾತೆಗಳನ್ನು ಅಕ್ರಮವಾಗಿ ಸೇರ್ಪಡೆಗೊಳಿಸಿದ ಹಿನ್ನೆಲೆ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು: ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಕ್ರವರ್ತಿ ಸೂಲಿಬೆಲೆ ಅಪ್ರತಿಮ ದೇಶಭಕ್ತ, ಅವರ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದರು.

ಇದನ್ನೂ ಓದಿ;  ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಇದನ್ನೂ ಓದಿ;  ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಬಹುಶಃ ಕಾಂಗ್ರೆಸ್ ಅವರ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ, ಲಾಡೆನ್ ಬಂದ್ರೆ ಒಳಗೆ ಬಿಟ್ಟುಕೊಳ್ತಾರೆ. ಚಕ್ರವರ್ತಿ ಸೂಲಿಬೆಲೆ ಬಂದ್ರೆ ಏನು, ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ಅತಿಯಾಗಿದೆ ಎಂದು ಕಾಣಿಸುತ್ತದೆ. ಹಾಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ;  ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ

ಅಧಿಕಾರದ ಅತಿಯಾದ ಮದ ಹೆಚ್ಚು ದಿನ ಉಳಿಯಲು ಸಾಧ್ಯವಿಲ್ಲ ಈ ಹಿಂದೆ ಕಾಂಗ್ರೆಸ್ ಸಂವಿಧಾನವನ್ನೇ ಬುಡಮೇಲು ಮಾಡಿ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಈ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನ ಅವರು ನೆನಪಿಟ್ಟುಕೊಳ್ಳಬೇಕು ಎಂದು ಸಿ.ಟಿ ರವಿ ಹೇಳಿದರು

ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲಬೇಕಾಗಲ್ಲ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು

Most Popular

Recent Comments