ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಧರಹಳ್ಳಿಯಲ್ಲಿ ನಡೆದಿದೆ. ಸೋಮಶೇಖರ್(41) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇದನ್ನೂ ಓದಿ; ಬೈಕ್ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು ಇದನ್ನೂ ಓದಿ; ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸೋಮಶೇಖರ್ ಗೆ ...
ಭದ್ರಾವತಿ: (ನ್ಯೂಸ್ ಮಲ್ನಾಡ್ ವರದಿ) ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ದೂರು ದಾಖಲಾಗಿರುವ ಘಟನೆ ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಐಪಿಎಲ್ ಕ್ರಿಕೆಟ್ ನಡೆಯುತ್ತಿರುವ ಬೆನ್ನಲ್ಲೇ ಭದ್ರಾವತಿಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ; ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು: ಆರೋಪ! ಇದನ್ನೂ ಓದಿ; ಶಾಸಕರು ಅನುದಾನ ತರದೇ ತಂದ ಅನುದಾನಗಳನ್ನು ತನ್ನ ಬೆಂಬಲಿಗರಿಗೆ ನೀಡಿದ್ದಾರೆ ಈ ...
ಭದ್ರಾವತಿ: (ನ್ಯೂಸ್ ಮಲ್ನಾಡ್ ವರದಿ) 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ನೋಂದಣಿ ಮಾಡಿಸಿದ್ದರೂ ಅಧಿಕಾರಿಗಳು ಬಂದು ಮತ ಹಾಕಿಸಿಕೊಳ್ಳದ ಹಿನ್ನೆಲೆಯಲ್ಲಿ ಭದ್ರಾವತಿ ಮತ್ತು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಅಂಗವಿಕಲ ಚೇತನರು ಮತ್ತು ವೃದ್ಧರು ಮತಯಾಚನೆ ಮಾಡಿದರು. ಇದನ್ನೂ ಓದಿ; ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು: ಆರೋಪ! ಇದನ್ನೂ ಓದಿ; ಶಾಸಕರು ಅನುದಾನ ತರದೇ ತಂದ ಅನುದಾನಗಳನ್ನು ...


