Bengaluru: ಬ್ಯಾಂಕ್ ನಲ್ಲಿ ಚಿನ್ನ ಇಡೋ ಮುನ್ನ ಎಚ್ಚರ! ₹30 ಲಕ್ಷದ ಚಿನ್ನಾಭರಣ ಅಬೇಸ್ಗೆ ಅಬ್ಬರ – ಸುರಕ್ಷತೆಗೆ ಈ ಕ್ರಮಗಳನ್ನು ಅನುಸರಿಸಿ! Bengaluru: ಬೆಂಗಳೂರಿನ ಬ್ಯಾಂಕ್ನಲ್ಲಿ ₹30 ಲಕ್ಷದ ಚಿನ್ನಾಭರಣ ಕಳವಾದ ಘಟನೆ ವಿವರಗಳು! ಚಿನ್ನವನ್ನು ಬ್ಯಾಂಕ್ನಲ್ಲಿ ಸುರಕ್ಷಿತವಾಗಿ ಇಡಲು ಮುಖ್ಯ ಸಲಹೆಗಳು ಮತ್ತು ಎಚ್ಚರಿಕೆಗಳು ಇಲ್ಲಿವೆ. ಬೆಂಗಳೂರು: ಬ್ಯಾಂಕ್ ಲಾಕರ್ನಲ್ಲಿ ಚಿನ್ನ ಇಡೋರಿಗೆ ...
Bengaluru: (ನ್ಯೂಸ್ ಮಲ್ನಾಡ್ ವರದಿ) ಜೆ.ಜೆ.ಎಂ ಯೋಜನೆಯಡಿಯಲ್ಲಿ ಕಳಪೆ ಕಾಮಗಾರಿಗಳು ನಡೆದ ಹಿನ್ನಲೆಯಲ್ಲಿ ಕಾಮಗಾರಿಗಳ ಗುಣಮಟ್ಟದ ತಪಾಸಣೆಗಾಗಿ ಚೆನ್ನೈನ ಬ್ಯೂರೊ ವೆರಿಟಾಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯನ್ನು ನೇಮಕ ಮಾಡಲಾಗಿದೆ. ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ RTO ಅಧಿಕಾರಿ ಈ ಕುರಿತು ಹಲವು ಶಾಸಕರು ದೂರಿದ್ದು ಸಮಗ್ರ ತನಿಖೆಗೂ ಆಗ್ರಹಿಸಿದ್ರು, ಕಾಮಗಾರಿಗಳನ್ನೂ ತಪಾಸಣೆ ...
ಬೆಂಗಳೂರು/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನಿಧನರಾಗಿದ್ದಾರೆ. ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ ಮಂಜುನಾಥ್ ಅವರು ಚಿಕಿತ್ಸೆ, ಫಲಕಾರಿಯಾಗದೇ ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ ಕಳೆದ ಜನವರಿಯಿಂದ ...
ಶಿವಮೊಗ್ಗ/ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶುಭಾ.ಕೆ (38) ನಾಪತ್ತೆಯಾದ ಮಹಿಳೆ. ಇದನ್ನೂ ಓದಿ; ಹಿಟ್ ಅಂಡ್ ರನ್; ತಪ್ಪಿದ ಭಾರಿ ಅನಾಹುತ ಇದನ್ನೂ ಓದಿ; ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು ಬಹ್ರೇನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶುಭಾ ಮೂಲತಃ ಶಿವಮೊಗ್ಗದವರು. ಬೆಂಗಳೂರಿಗೆ ಹೋಗುವುದಾಗಿ ...
ಹಾಸನ/ಹಿರೀಸಾವೆ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳನ್ನು ಹಿರೀಸಾವೆ ಪೊಲೀಸರು ಬುಧವಾರ ಬೆಳಗಿನ ಜಾವ ರಕ್ಷಣೆ ಮಾಡಿದ್ದಾರೆ. ಚಾಲಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನಿಸಿದಾಗ ಕಂಟೈನರ್ ಬ್ಯಾಡರಹಳ್ಳಿ ಬಳಿ ಉರುಳಿ ಬಿದ್ದಿದೆ. ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು ಇದನ್ನೂ ಓದಿ; ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಬ್ಬ ...




