RAIN NEWS: ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ)  ಕಳೆದ ಕೆಲದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನರು ಹೈರಾಣಾಗಿದ್ದು, ಗದ್ದೆ ತೋಟಗಳು ಜಲಾವೃತವಾಗಿದೆ. ಇತ್ತ ಚಿಕ್ಕಮಗಳೂರಿನಲ್ಲಿ ಕೂಡ ಮಳೆ ಮುಂದುವರೆದಿದ್ದು, ಚಿಕ್ಕಮಳೂರಿನ ಮೂಡಿಗೆರೆ ತಾಲೂಕಿನ ಸಾಲುಮರ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಮನೆ ಸಂಪೂರ್ಣ ಜಖಂ ಆಗಿದೆ. ಇದನ್ನೂ ಓದಿ; ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ...

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಸೀತಾನದಿ ಸಮೀಪ ನಡೆದಿದೆ. ಇದನ್ನೂ ಓದಿ; ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು ಇಂದು ಮಧ್ಯಾಹ್ನ 1.30 ರ ಸುಮಾರಿಗೆ ನವದುರ್ಗಾ ಬಸ್ ಹಾಗೂ ಹ್ಯುಂಡೈ ...

ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ತಾಯಿಯನ್ನೇ ಬಡಿಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಪಂ ವ್ಯಾಪ್ತಿಯ ಆಲ್ದಾರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಆಲ್ದಾರ ಗ್ರಾಮದ ಪಾರ್ವತಮ್ಮ(55) ಹತ್ಯೆಯಾದ ವ್ಯಕ್ತಿ. ಇದನ್ನೂ ಓದಿ;  ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ ಇದನ್ನೂ ಓದಿ;  ಸಿಟ್ಟಿನಲ್ಲಿ ತಮ್ಮನ ...

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಟ್ರ‍್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೆಳಗೋಡು ಗ್ರಾಮದಲ್ಲಿ ನಡೆದಿದೆ. ಬೋರೇಗೌಡ( 65) ಮೃತ ದುರ್ದೈವಿ. ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ ಹೊಲದ ಉಳುಮೆ ಮಾಡಿ ವಾಪಾಸ್ ಆಗಿತ್ತಿದ್ದ ವೇಳೆ ...

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ನಂಜಪ್ಪ ಕಾಲೇಜಿನ ವಿದ್ಯಾರ್ಥಿನಿ ರಂಜಿತಾ (22) ನಿಗೂಢವಾಗಿ ನಾಪತ್ತೆಯಾಗಿ ಆಕೆಯ ತಂದೆಗೆ 20 ಲಕ್ಷ ರೂ. ಬೇಡಿಕೆ ಬಂದಿದ್ದ ಪ್ರಕರಣಕ್ಕೆ ರೋಚಕ ತಿರುವು ದೊರೆತಿದೆ. ಯುವತಿಯನ್ನು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಲಾಗಿದ್ದು, ಇದೆಲ್ಲವೂ ಅವಳೇ ಸೃಷ್ಟಿಸಿದ ಕಟ್ಟು ಕಥೆ ಎಂಬುದು ಬಯಲಾಗಿದೆ. ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್ ಇದನ್ನೂ ಓದಿ; ಅನಾಥ ...