coffee and arecanut: ಗುರುವಾರ (08.02.2024) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ. ಇದನ್ನೂ ಓದಿ; ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್ ಕಾಫಿ ದರ: (Coffee Price) ಅರೇಬಿಕಾ ಪಾರ್ಚ್ಮೆಂಟ್(Arabica Parchment): 14300-14400 /- 50 ಕೆ.ಜಿ ಅರೇಬಿಕಾ ಚೆರ್ರಿ(Arabica ...

Hookah Bar: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್, ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ...

Sakleshpura: ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಗೆ ಒಳಗಾಗಿದ್ದ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೂರು ಗ್ರಾಮದ ಕವಿತಾ (40) ಕಾಡಾನೆ ದಾಳಿಯಿಂದ ಮೃತಪಟ್ಟ ದುರ್ದೈವಿ. ಇದನ್ನೂ ಓದಿ; ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌; ಏಕ್ ದಿನ್ ಕಾ ಇನ್ಸ್‌ಪೆಕ್ಟರ್‌ ಆದ ಬಾಲಕ ನಿನ್ನೆ ...

Pepper & Coffee Price; ಮಂಗಳವಾರ (01.08.2023) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ. ಇದನ್ನೂ ಓದಿ; ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ ಕಾಫಿ ದರ: (Coffee Price) ಅರೇಬಿಕಾ ಪಾರ್ಚ್ಮೆಂಟ್(Arabica parchment): 13800-14400 /- 50 ಕೆ.ಜಿ ಅರೇಬಿಕಾ ಚೆರ್ರಿ(Arabica cherry): 7000-7400 /- ...

pepper & coffee: ಗುರುವಾರ (27.07.2023) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ. ಇದನ್ನೂ ಓದಿ;  ಕಾಫಿನಾಡು ಪೊಲೀಸರಿಗೆ ತಲೆನೋವಾದ ಟೂರಿಸ್ಟ್ ಕಾಫಿ ದರ: (coffee price) ಅರೇಬಿಕಾ ಪಾರ್ಚ್ಮೆಂಟ್(arabica parchment): 14000-14500 /- 50 ಕೆ.ಜಿ ಅರೇಬಿಕಾ ಚೆರ್ರಿ(arabica cherry): 7150-7400 /- 50 ಕೆ.ಜಿ ಇತ್ತೀಚಿನ ಜನಪ್ರಿಯ ಸುದ್ದಿಗಳು  ಪಿಎಂ ಕಿಸನ್ 14 ...

ಮೈಸೂರು/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕು ಮೀನಾಕ್ಷಿಪುರ ಗ್ರಾಮದ ಸಮೀಪ ಇರುವ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿ ನಡೆದಿದೆ. ಹಾಸನ ಮೂಲದ ಚಿರಂತ್ (22) ಬೀದರ್ ಮೂಲದ ಸುನಿಲ್ (22) ಮೃತ ದುರ್ದೈವಿಗಳು. ಇದನ್ನೂ ಓದಿ; ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶದ ...

ಹಾಸನ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಇನೋ ವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೂಳಿಹೊನ್ನೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಜಗದೀಶ್ (55) ಮೃತ ದುರ್ದೈವಿ. ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಇದನ್ನೂ ಓದಿ; ಕೇಂದ್ರದ ಯೋಜನೆ ...

ಧಾರವಾಡ/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಲಾರಿ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ನಡೆದಿದೆ. ಇದನ್ನೂ ಓದಿ; ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು ಇದನ್ನೂ ಓದಿ; ಮೂಡಿಗೆರೆಯ ದೇವರುಮನೆಯಲ್ಲಿ ಸಿಕ್ಕ ಶವದ ಹಿಂದಿನ ಸ್ಟೋರಿ ಏನು? ಕೊಲೆಯಾಗಿದ್ದಾನೆ ಎನ್ನಲಾದ ...

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮದುವೆಗೆ ಜನರನ್ನು ಕರೆದೊಯ್ದು ವಾಪಾಸ್ ಬರುತ್ತಿದ್ದ ಮಿನಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಹಾಸನ ತಾಲೂಕು ಶಾಂತಿಗ್ರಾಮ ಹೋಬಳಿ ಕಾರೇಕೆರೆ ಗೇಟ್ ಬಳಿ ನಡೆದಿದೆ. ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ ಹಾಸನ ತಾಲೂಕಿನ ಕಾರೇಕೆರೆ ...

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮಧ್ಯಾಹ್ನದ ಊಟ ಸೇವಿಸಿದ ನಂತರ 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ. ಇದನ್ನೂ ಓದಿ; ಮಹಿಳೆ ಮೇಲೆ ಹುಲಿ ದಾಳಿ; ಗಂಭೀರ ಗಾಯ ಇದನ್ನೂ ಓದಿ; ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲಿ ತಂಗಿದ್ದರು. ಮಧ್ಯಾಹ್ನ ...