ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮಸೀದಿ ಹಾಗೂ ದರ್ಗಾಗಳನ್ನೇ ಟಾರ್ಗೆಟ್ ಮಾಡಿ ಸ್ವೀಕರ್, ಕ್ಯಾಮೆರಾ ಸೇರಿ ಹಲವು ವಸ್ತುಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಅರಸೀಕೆರೆ ನಗರ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸುಹೇಬ್ (35) ಬಂಧಿತ ಆರೋಪಿ. ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ ಇದನ್ನೂ ಓದಿ; ಸಿಟ್ಟಿನಲ್ಲಿ ತಮ್ಮನ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮನ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಯತೀಶ್ (37) ಕೊಲೆಯಾದ ವ್ಯಕ್ತಿ. ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ ಆರೋಪಿ ಅಣ್ಣ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೆಳಗೋಡು ಗ್ರಾಮದಲ್ಲಿ ನಡೆದಿದೆ. ಬೋರೇಗೌಡ( 65) ಮೃತ ದುರ್ದೈವಿ. ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ ಹೊಲದ ಉಳುಮೆ ಮಾಡಿ ವಾಪಾಸ್ ಆಗಿತ್ತಿದ್ದ ವೇಳೆ ...
ಮಂಡ್ಯ/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ತಿರುಮಲಾಪುರದಲ್ಲಿ ನಡೆದಿದೆ. ಮೃತರು ನೆಲಮಂಗಲ ಮತ್ತು ಮಾಗಡಿ ಮೂಲದವರಾದ ಶರತ್, ನವೀನ್, ಹೇಮಂತ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ ಇದನ್ನೂ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ಕುವೆಂಪು ನಗರ ಬಡಾವಣೆಯಲ್ಲಿ ನಡೆದಿದೆ. ಚೇತನ್ (24) ಮೃತಪಟ್ಟ ಯುವಕ. ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ ಬೇಲೂರು ಪಟ್ಟಣದ ...
ಬೆಂಗಳೂರು/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನಿಧನರಾಗಿದ್ದಾರೆ. ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ ಮಂಜುನಾಥ್ ಅವರು ಚಿಕಿತ್ಸೆ, ಫಲಕಾರಿಯಾಗದೇ ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ ಕಳೆದ ಜನವರಿಯಿಂದ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಲಾರಿಯಿಂದ ಇಳಿಸುತ್ತಿದ್ದ ಸುಮಾರು 24 ಟನ್ ಏಕಬಳಕೆ ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರಸಭೆ ಆಯುಕ್ತ ಸತೀಶ್ ತಿಳಿಸಿದ್ದಾರೆ. ಇದನ್ನೂ ಓದಿ; ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ ಇದನ್ನೂ ಓದಿ; ಭಾರೀ ಗಾಳಿ, ಮಳೆ; ಬೃಹತ್ ಗಾತ್ರದ ಮರ ಬಿದ್ದು ಮನೆ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೂ ಬರುವ ಮುನ್ನವೇ ಪ್ರತೀ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಕೊಡುವುದಾಗಿ ಹೇಳಿತ್ತು. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಇನ್ನೂ ಈ ಯೋಜನೆಯನ್ನು ಜಾರಿ ಮಾಡಿಲ್ಲ ಎಂದು ವಿಪಕ್ಷಗಳು ವಾಗ್ದಾಳಿಯನ್ನು ಮುಂದುವರೆಸಿವೆ. ಇದನ್ನೂ ಓದಿ; ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಎಚ್ ಡಿ ತಮ್ಮಯ್ಯ ಫುಲ್ ರೌಂಡ್ಸ್ ಇದನ್ನೂ ಓದಿ; ಕಳಪೆ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ. ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು ಇದನ್ನೂ ಓದಿ; ಈಜುಕೊಳದಲ್ಲಿ ಆಟವಾಡಲು ಹೋಗಿ 12 ವರ್ಷದ ಬಾಲಕಿ ಸಾವು ಹಾಸನ ಜಿಲ್ಲೆ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಜುಕೊಳದಲ್ಲಿ ಆಟವಾಡಲು ಹೋಗಿ 12 ವರ್ಷದ ಬಾಲಕಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಸಮೀಪದ ರೆಸಾರ್ಟ್ ನಲ್ಲಿ ನಡೆದಿದೆ. ಖುಷಿ (12) ಮೃತ ಪಟ್ಟ ಬಾಲಕಿ. ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ...









