ಹಾಸನ: (ನ್ಯೂಸ್ ಮಲ್ನಾಡ್ ವರದಿ) ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಮಹಿಳೆ ಮೇಲೆ ಹಲ್ಲೆ ನೆಡೆಸಿ ಕೆನ್ನೆ ಸೀಳಿರುವ ಘಟನೆ ಶನಿವಾರ ಸಂಜೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ ಹಲ್ಲೆಗೊಳಾಗದ ಮಹಿಳೆ. ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಮಲ್ಲೇಶ್ ಹಾಗೂ ಇತರರು ಹಲ್ಲೆ ಮಾಡಿರುವ ವ್ಯಕ್ತಿ. ಇದನ್ನೂ ಓದಿ; ಹಿಟ್ ಅಂಡ್ ರನ್; ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಸಬ್ ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಬ್ಬಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್ಐಯಾದ ಶೋಭಾ ಭರಮಕ್ಕನವರ ಮನೆ. ಇದನ್ನೂ ಓದಿ; ಓವರ್ ಟೇಕ್ ಮಾಡುವಾಗ ಆಕ್ಸಿಡೆಂಟ್ ;ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಇದನ್ನೂ ಓದಿ; ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್ ರಜೆಯ ಮೇಲೆ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಬೈಕ್ನಲ್ಲಿ ಹಿಂಬಾಲಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ಕಿತ್ತು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ರವೀಂದ್ರನಗರದ ಬಾಹುಬಲಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಿವೃತ್ತ ಶಿಕ್ಷಕಿ ರೇಣುಕಾ ಚಿನ್ನದ ಸರ ಕಳೆದುಕೊಂಡ ಮಹಿಳೆ. ಇದನ್ನೂ ಓದಿ; ಓವರ್ ಟೇಕ್ ಮಾಡುವಾಗ ಆಕ್ಸಿಡೆಂಟ್ ;ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಇದನ್ನೂ ಓದಿ; ಹೈಟೆಕ್ ವೇಶ್ಯಾವಾಟಿಕೆ ದಂಧೆ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಪುಟ್ಟರಾಜು (65), ಭಾರತಿ (54) ಮೃತಪಟ್ಟ ದಂಪತಿಗಳು. ಇದನ್ನೂ ಓದಿ; ಸಿ.ಟಿ ರವಿ ಗೆ ಶಾಕ್ ನೀಡಲು ಶಾಸಕ ಹೆಚ್ ಡಿ ತಮ್ಮಯ್ಯ ಕಸರತ್ತು ...
ಮೈಸೂರು/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕಬ್ಬಿಣದ ರಾಡ್ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಮಮತಾ (32) ಕೊಲೆಯಾದ ದುರ್ದೈವಿ. ಇದನ್ನೂ ಓದಿ; ಕಾರ್ಯಕರ್ತರ ಶ್ರಮ ಅಪಾರ, ಸಮಚಿತ್ತದಿಂದ ಚುನಾವಣೆಯ ಫಲಿತಾಂಶ ಸ್ವೀಕಾರ: ಡಿ.ಎನ್ ಜೀವರಾಜ್ ಇದನ್ನೂ ಓದಿ; ಚಿಕ್ಕಮಗಳೂರು: ಸ್ಟೈಲಾಗಿ ಡ್ರೆಸ್ ಮಾಡ್ಕೊಂಡು ಹಣ ವಸೂಲಿಗಿಳಿದ ...
ಹಳೇಬೀಡು: (ನ್ಯೂಸ್ ಮಲ್ನಾಡ್ ವರದಿ) ಕಳೆ ನಾಶಕ ಸೇವನೆ ಮಾಡಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹಳೇಬೀಡಿನ ನರಸೀಪುರ ಭೋವಿ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ. ರೈತ ಅಣ್ಣಯ್ಯ ಭೋವಿ ಆತ್ಮಹತ್ಯೆ ಮಾಡಿಕೊಂಡ ರೈತ. ಇದನ್ನೂ ಓದಿ; ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು ಇದನ್ನೂ ಓದಿ; ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರ ತಂದೆ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಟ್ಯಾಂಕರ್ ಲಾರಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಪಾದಚಾರಿ ಸಾವನ್ನಪ್ಪಿರೋ ಘಟನೆ ಅರಸೀಕೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆ ಮುಂಭಾಗ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ; ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು ಇದನ್ನೂ ಓದಿ; ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರ ತಂದೆ ನಿಧನ ಹಾಸನದಿಂದ ಶಿವಮೊಗ್ಗದ ಕಡೆ ...
ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಎರಡು ಕಾಡಾನೆ ಪಡಿತರ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಗುರುವಾರ ಸಂಜೆ ಸಕಲೇಶಪುರ ಸಮೀಪದ ಕೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ; ಶುಭ ಕಾರ್ಯಕ್ಕೆ ಹೊರಟ್ಟಿದ್ದ ವೇಳೆ ಭೀಕರ ಅಪಘಾತ: ಓರ್ವ ಸಾವು ಇದನ್ನೂ ಓದಿ; ರಸ್ತೆ ಅಪಘಾತ, ಫುಟ್ ಪಾತ್ ಮೇಲೆ ನಿಂತಿದ್ದ ಯುವಕ ಸಾವು ಗ್ರಾಮದ ನ್ಯಾಯಬೆಲೆ ...
ಹಾಸನ/ಹಿರೀಸಾವೆ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳನ್ನು ಹಿರೀಸಾವೆ ಪೊಲೀಸರು ಬುಧವಾರ ಬೆಳಗಿನ ಜಾವ ರಕ್ಷಣೆ ಮಾಡಿದ್ದಾರೆ. ಚಾಲಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನಿಸಿದಾಗ ಕಂಟೈನರ್ ಬ್ಯಾಡರಹಳ್ಳಿ ಬಳಿ ಉರುಳಿ ಬಿದ್ದಿದೆ. ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು ಇದನ್ನೂ ಓದಿ; ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಬ್ಬ ...
ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆಯೊಂದು ಮನೆಗೆ ನುಗ್ಗಿ ಮನೆಯ ಪೋರ್ಟಿಕೋ, ಕಿಟಕಿ, ಟಿ.ವಿ. ಪುಡಿಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿ ಕ್ಯಾಮನಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ 11 ಸಮಯದಲ್ಲಿ ನಡೆದಿದೆ. ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಇದನ್ನೂ ಓದಿ; ಕಾಫಿನಾಡಲ್ಲಿ ಹೆಚ್ಚಾದ ದಲಿತ ಸಿಎಂ ಕೂಗು ಕ್ಯಾಮನಹಳ್ಳಿ ಗ್ರಾಮದ ಕೃಷಿ ಶಂಕ್ರಪ್ಪ ...









