ಹಾಸನ: (ನ್ಯೂಸ್ ಮಲ್ನಾಡ್ ವರದಿ) ಪತಿ ಸಾವಿನಿಂದ ಮನ ನೊಂದ ಪತ್ನಿಯು ಅಳುತ್ತಲೆ ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ನಡೆದಿದೆ. ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ಇದನ್ನೂ ಓದಿ; ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು ಇದನ್ನೂ ಓದಿ; ಕಾಂಗ್ರೆಸ್ ದೇಶದ ಸಮಗ್ರತೆಗೆ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಜೂಜು ಆಟದಲ್ಲಿ ಹಣ ಕಳೆದುಕೊಂಡು ಮನೆಯಲ್ಲಿದ್ದ ಮಡದಿ ಒಡವೆಯನ್ನು ಕೂಡ ಮಾರಿ ನಂತರ ತವರು ಮನೆಯಿಂದ ಹಣ ತರುವಂತೆ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಗುಡ್ಡೆಗೌಡನಹಳ್ಳಿ, ಕೊಪ್ಪಲುನಲ್ಲಿ ನಡೆದಿದೆ. ಹೆಚ್.ಎಂ. ರಂಜಿತ (23 ವರ್ಷ) ಕೊಲೆಯಾದ ಮಹಿಳೆ. ಇದನ್ನೂ ಓದಿ; ಕಾಂಗ್ರೆಸ್ ದೇಶದ ಸಮಗ್ರತೆಗೆ ಅಪಾಯಕಾರಿ – ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಅರಸಿಕೆರೆ ತಾಲೂಕಿನ ಮಲ್ಲಾಪುರದ ಗ್ರಾಮದಲ್ಲಿ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ಶುರುವಾಗಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ. ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ! ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ರಾಜಕೀಯ ನಾಯಕರು ಎಗ್ಗಿಲ್ಲದೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಈ ನಡುವೆ ಗೊಂದಲ, ಗದ್ದಲ, ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಆರು ದಿನಗಳು ಬಾಕಿ ಉಳಿದಿವೆ ಅದರಂತೆ ಉಭಯ ಪಕ್ಷಗಳು ಪ್ರಚಾರದಲ್ಲಿ ತೊಡಗಿದೆ. ಅದರಂತೆ ಇದೀಗ ಚುನಾವಣಾ ಪ್ರಚಾರಕ್ಕೆ ಬಂದಾಗ, ಪ್ರಶ್ನೆ ಮಾಡಿದ ಮಹಿಳೆ ಮೇಲೆಯೇ ಹಲ್ಲೆ ಮಾಡಿದ ಆರೋಪ ಹೊಸಕೊಪ್ಪಲು ಬಡಾವಣೆಯ ಗಾಂಧಿನಗರದಲ್ಲಿ ಕೇಳಿಬಂದಿದೆ. ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ! ನಿನ್ನೆ ...
ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಮೂರು ಕಣ್ಣು ಗುಡ್ಡ ರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಸಫಾರಿ ಮಾಡುತಿದ್ದ ವಾಹನ ವಶಕ್ಕೆ ಪಡೆದು ರೆಸಾರ್ಟ್ ಮಾಲಿಕನೋರ್ವನ ಮೇಲೆ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ! ತಾಲೂಕಿನ ಹಾನುಬಾಳ್ ಹೋಬಳಿ ಮೂರು ಕಣ್ಣು ಗುಡ್ಡ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಅರಸಿಕೆರೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಈ ಘಟನೆ ...





