ಬೆಂಗಳೂರು/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನಿಧನರಾಗಿದ್ದಾರೆ. ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ ಮಂಜುನಾಥ್ ಅವರು ಚಿಕಿತ್ಸೆ, ಫಲಕಾರಿಯಾಗದೇ ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ ಕಳೆದ ಜನವರಿಯಿಂದ ...