Kaduru: ಕಡೂರು: (ನ್ಯೂಸ್ ಮಲ್ನಾಡ್ ವರದಿ) ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಅನಿಲ್ ಕುಮಾರ್ ಡಿ.ಎಂ(30) ಬಂಧಿತ ಆರೋಪಿ. ಇದನ್ನೂ ಓದಿ; ಮೂಡಿಗೆರೆ: ಪಟ್ಟಣದ ಅಂಗಡಿಗಳಲ್ಲಿ ಸರಣಿ ಕಳ್ಳತನ; ರಾತ್ರೋರಾತ್ರಿ ಅಂಗಡಿಗಳಿಗೆ ಕನ್ನ ಹಾಕಿದ ಖದೀಮರು ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-05.08.2023 Kaduru: ...

ಹಾಸನ/ಹಿರೀಸಾವೆ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳನ್ನು ಹಿರೀಸಾವೆ ಪೊಲೀಸರು ಬುಧವಾರ ಬೆಳಗಿನ ಜಾವ ರಕ್ಷಣೆ ಮಾಡಿದ್ದಾರೆ. ಚಾಲಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನಿಸಿದಾಗ ಕಂಟೈನರ್ ಬ್ಯಾಡರಹಳ್ಳಿ ಬಳಿ ಉರುಳಿ ಬಿದ್ದಿದೆ. ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು ಇದನ್ನೂ ಓದಿ; ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಬ್ಬ ...