ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಗಿರೀಶ್ ಮೃತ ಪಟ್ಟ ವ್ಯಕ್ತಿ. ಇದನ್ನೂ ಓದಿ; ಬೈಕ್ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು ಇದನ್ನೂ ಓದಿ; ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ಭದ್ರಾವತಿಯಿಂದ ಬರುತ್ತಿದ್ದ ಸ್ಕೂಟಿ ಸವಾರನಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದ್ದು, ಸ್ಕೂಟಿ ಸವಾರ ಸಾವನ್ನಪ್ಪಿದ್ದಾನೆ. ಭದ್ರಾವತಿಯಿಂದ ...
