ಸಾಗರ: (ನ್ಯೂಸ್ ಮಲ್ನಾಡ್ ವರದಿ) ಓಮಿನಿ ವಾಹನವೊಂದು ರಸ್ತೆಯ ಚರಂಡಿಗೆ ಡಿಕ್ಕಿಹೊಡೆದು, ಡಿಕ್ಕಿಯಲ್ಲಿ ವಾಹನದ ಮುಂಭಾಗದಲ್ಲಿ ಕುಳಿತವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಐಗಿನ ಬೈಲು ಬಳಿ ನಡೆದಿದೆ. ಇದನ್ನೂ ಓದಿ;  ಶುಭ ಕಾರ್ಯಕ್ಕೆ ಹೊರಟ್ಟಿದ್ದ ವೇಳೆ ಭೀಕರ ಅಪಘಾತ: ಓರ್ವ ಸಾವು ಇದನ್ನೂ ಓದಿ; ರಸ್ತೆ ಅಪಘಾತ, ಫುಟ್ ಪಾತ್ ಮೇಲೆ ನಿಂತಿದ್ದ ಯುವಕ ...

ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ಕಾರು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಕುಮಾರ್ (56) ಮೃತಪಟ್ಟ ವ್ಯಕ್ತಿ. ಇದನ್ನೂ ಓದಿ;  ಶುಭ ಕಾರ್ಯಕ್ಕೆ ಹೊರಟ್ಟಿದ್ದ ವೇಳೆ ಭೀಕರ ಅಪಘಾತ: ಓರ್ವ ಸಾವು ಇದನ್ನೂ ಓದಿ; ರಸ್ತೆ ಅಪಘಾತ, ಫುಟ್ ಪಾತ್ ಮೇಲೆ ನಿಂತಿದ್ದ ಯುವಕ ಸಾವು ಆನಂದಪುರದಿಂದ ಯಡಹಳ್ಳಿಯ ಪೆಟ್ರೋಲ್ ಬಂಕ್‌ನಿಂದ ಸ್ವಲ್ಪವೇ ...

ಶಿರಸಿ/ಸಾಗರ: (ನ್ಯೂಸ್ ಮಲ್ನಾಡ್ ವರದಿ) ಶುಭ ಕಾರ್ಯಕ್ಕೆ ಹೊರಟಿದ್ದ ಟೆಂಪೋ ಮತ್ತು ಸಿದ್ದಾಪುರಕ್ಕೆ ಸಾಗುತ್ತಿದ್ದ ಗ್ರಾನೈಟ್ ತುಂಬಿದ ಟಾಟಾ ಏಸ್ ಗಾಡಿ ನಡುವೆ ಡಿಕ್ಕಿಯಾಗಿ ಓರ್ವ ಮೃತಪಟ್ಟಿರುವ ಘಟನೆ ಅಜ್ಜೀಬಳ ಸಮೀಪ ನಡೆದಿದೆ. ಟಾಟಾಎಸ್ ವಾಹನ ಚಾಲಕ ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು ಮದುವೆ ...

ಸಾಗರ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಶಾಲೆಗೆ ಖದೀಮರು ಕನ್ನ ಹಾಕಿ ಕಂಪ್ಯೂಟರ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದ ಜ್ಞಾನ ಸಹ್ಯಾದ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ...

ಸಾಗರ; (ನ್ಯೂಸ್ ಮಲ್ನಾಡ್ ವರದಿ) ಶ್ರೀ ಕ್ಷೇತ್ರ ಸಿಗಂಧೂರು ಬಳಿಯಲ್ಲಿ ಪ್ರವಾಸಿಗರಿದ ಖಾಸಗಿ ಬಸ್’ವೊಂದು ಪಲ್ಟಿಯಾಗಿದ್ದು, ಓರ್ವ ವೃದ್ದೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ; ಕೊಪ್ಪ ಮೂಲದ ಚಲನಚಿತ್ರ ನಟ ಸಂಪತ್ ಜಯರಾಮ್ ಸುಸೈಡ್ ಇದನ್ನೂ ಓದಿ; ಈ ಬಾರಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ...