(TMB BANK) ತಮಿಳುನಾಡು ಮರ್ಚೈಂಟೈಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ನೇಮಕಾತಿ ಬ್ಯಾಂಕ್:
ತಮಿಳುನಾಡು ಮರ್ಚೈಂಟೈಲ್ ಬ್ಯಾಂಕ್ (ಟಿಎಂಬಿ)
ಹುದ್ದೆ ಹೆಸರು:
ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ:
170
ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ:
32
ನೇಮಕಾತಿ ವಿಧಾನ:
* ಲಿಖಿತ ಪರೀಕ್ಷೆ
* ಸಂದರ್ಶನ ಮೂಲಕ ನೇರ ನೇಮಕಾತಿ
ವೇತನ:
32,000
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್ ಶಿಪ್ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಜ್ಯ ಅಥವಾ ಕೇಂದ್ರ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಶುಲ್ಕ:
ರೂ.100
ಇದನ್ನೂ ಓದಿ; ಐಡಿಬಿಐ ಬ್ಯಾಂಕ್’ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ; 29,000 ವೇತನ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಕೆ ಹೇಗೆ?
* ಐಬಿಪಿಎಸ್ನ ಅಧಿಕೃತ ವೆಬ್ಸೈಟ್ ವಿಳಾಸ https://ibpsonline.ibps.in/tmbloct24/ ಕ್ಕೆ ಭೇಟಿ ನೀಡಿ.
* ತೆರೆದ ವೆಬ್ಪೇಜ್ನಲ್ಲಿ ‘Click here for New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ.
* ಮತ್ತೊಂದು ವೆಬ್ಪೇಜ್ ತೆರೆಯುತ್ತದೆ.
* ಇಲ್ಲಿ ಬೇಸಿಕ್ ವೈಯಕ್ತಿಕ ಡೀಟೇಲ್ಸ್, ಇಮೇಲ್ ವಿಳಾಸ, ಮೊಬೈಲ್ ನಂಬರ್ ನೀಡಿ ರಿಜಿಸ್ಟ್ರೇಷನ್ ಪಡೆಯಿರಿ.
* ನಂತರ ಯೂಸರ್ನೇಮ್, ಪಾಸ್ವರ್ಡ್ ಕ್ರಿಯೇಟ್ ಆಗುತ್ತದೆ.
* ಮತ್ತೆ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಿ.
* ಅರ್ಜಿ ಸಲ್ಲಿಸಿದ ನಂತರ ಮುಂದಿನ ರೆಫರೆನ್ಸ್ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.
ತಮಿಳುನಾಡು ಮರ್ಚೈಂಟೈಲ್ ಬ್ಯಾಂಕ್ ಅಧಿಕೃತ ವೆಬ್ಸೈಟ್ ವಿಳಾಸ:
https://www.tmbnet.in/
ಇದನ್ನೂ ಓದಿ; ಬೆಳೆ ಹಾನಿಗೊಳಗಾದ ರೈತರ ಪಟ್ಟಿ ಪ್ರಕಟ; ಶೀಘ್ರವೇ ಪರಿಹಾರ ಪಾವತಿ
ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
06-11-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
27-11-2024

ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ; ಈ ಯೋಜನೆಯಲ್ಲಿ ಸಿಗಲಿದೆ ಶೇ. 90 ರಷ್ಟು ಸಹಾಯಧನ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






